ಮೈಸೂರು ನಗರ

ಯೋಗ ದಿನದಂದು ಮಂಗಳಮುಖಿಯರನ್ನು ಮರೆಯಿತಾ ಮೈಸೂರು ಜಿಲ್ಲಾಡಳಿತ?

ಮೈಸೂರು: ಕಳೆದ ಬಾರಿ ನಮಗೆ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಅವಕಾಶವಿತ್ತು. ಆದರೆ ಈ ಬಾರಿ ನಮ್ಮನ್ನು ಯಾರೂ ಕರೆದಿಲ್ಲ ಎಂದು ಮಂಗಳಮುಖಿ ರಮ್ಯಾ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ಕಳೆದ ಬಾರಿ ನಮಗೆ ಯೋಗದಿನಾಚರಣೆಯಲ್ಲಿ ಪಾಲ್ಗೊಳ್ಳಲು ಅವಕಾಶವಿತ್ತು. ಕಳೆದ ವರ್ಷ ನಮಗೂ ಆಹ್ವಾನ ನೀಡಿದ್ದರು. ಆದರೆ ಈ ಬಾರಿ ನಮ್ಮನ್ನು ಯಾರು ಕರೆದಿಲ್ಲ. ಆಹ್ವಾನಿಸಿದ್ದರೆ ಯೋಗಾಭ್ಯಾಸದಲ್ಲಿ ಪಾಲ್ಗೊಂಡು ವಿವಿಧ ಆಸನಗಳನ್ನು ಮಾಡುತ್ತಿದ್ದೆವು. ಈ ಬಾರಿ ಜಿಲ್ಲಾಡಳಿತ ನಮಗೆ ಆಹ್ವಾನ ನೀಡಲಿಲ್ಲ. ಅದಕ್ಕಾಗಿ ಈ ಬಾರಿ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿಲ್ಲ. ನಮಗೂ ಆಹ್ವಾನ ಬರಲಿದೆ ಎಂದು ಕಾಯುತ್ತಿದ್ದೆವು. ಆದರೆ ಬರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ ಈ ಬಾರಿಯ ಯೋಗ ದಿನಾಚರಣೆಯಲ್ಲಿ ಮೈಸೂರು ಜಿಲ್ಲಾಡಳಿತ ಮಂಗಳಮುಖಿಯರನ್ನು ಮರೆಯಿತಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದ್ದು, ಇದಕ್ಕೆ ಜಿಲ್ಲಾಡಳಿತವೇ ಉತ್ತರ ಕೊಡಬೇಕಿದೆ.

ಆಂದೋಲನ ಡೆಸ್ಕ್

Recent Posts

ಗೃಹಲಕ್ಷ್ಮಿ ಹಣ ಶೀಘ್ರ ಸಂದಾಯ : ಸಚಿವೆ ಹೆಬ್ಬಾಳಕರ್‌

ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…

15 mins ago

ಮುಖ್ಯಮಂತ್ರಿಗೆ 77.17 ಕೋಟಿ ರೂ.ಲಾಭಾಂಶ ಅರ್ಪಿಸಿದ ಕ್ರೆಡಲ್‌

ಬೆಂಗಳೂರು : ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ.ಅನ್ನು ಇಂಧನ ಸಚಿವ…

21 mins ago

ಕೆಲಸ ಮಾಡುವ ಮಹಿಳೆಯರಿಗೆ ಬೆಂಗಳೂರು ಬೆಸ್ಟ್‌ & ಫಸ್ಟ್‌ : ವರದಿ

ಬೆಂಗಳೂರು : ಉದ್ಯೋಗ ಮಾಡುವ ಮಹಿಳೆಯರಿಗೆ ಅತ್ಯುತ್ತಮ ನಗರ ಎಂಬ ಕೀರ್ತಿ ಬೆಂಗಳೂರಿಗೆ ಸಿಕ್ಕಿದೆ. ಮುಂಬೈ, ಚೆನ್ನೈ ಸೇರಿದಂತೆ 16…

30 mins ago

ಮಹಿಳಾ ವಿವಸ್ತ್ರ ಪ್ರಕರಣ : ಸ್ವಯಂ ದೂರು ದಾಖಲಿಸಿಕೊಂಡ ರಾಷ್ಟ್ರೀಯ ಮಹಿಳಾ ಆಯೋಗ

ಬೆಂಗಳೂರು : ಹುಬ್ಬಳ್ಳಿಯಲ್ಲಿ ಮಹಿಳೆಯ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ದೂರು ದಾಖಲಿಸಿಕೊಂಡಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ…

41 mins ago

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಆದ ದೌರ್ಜನ್ಯ ತಲೆತಗ್ಗಿಸುವ ಘಟನೆ: ಅರಗ ಜ್ಞಾನೇಂದ್ರ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಆದ ದೌರ್ಜನ್ಯ ಎಲ್ಲರೂ ತಲೆತಗ್ಗಿಸುವ ಘಟನೆ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ…

3 hours ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಮತ್ತೆ ಕುಸಿತ: ಹೆಚ್ಚಾದ ಚಳಿಯ ತೀವ್ರತೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಮತ್ತೆ ಕುಸಿತವಾಗಿದ್ದು, ಚಳಿಯ…

3 hours ago