ಮೈಸೂರು: ಕಳೆದ ಬಾರಿ ನಮಗೆ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಅವಕಾಶವಿತ್ತು. ಆದರೆ ಈ ಬಾರಿ ನಮ್ಮನ್ನು ಯಾರೂ ಕರೆದಿಲ್ಲ ಎಂದು ಮಂಗಳಮುಖಿ ರಮ್ಯಾ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ಕಳೆದ ಬಾರಿ ನಮಗೆ ಯೋಗದಿನಾಚರಣೆಯಲ್ಲಿ ಪಾಲ್ಗೊಳ್ಳಲು ಅವಕಾಶವಿತ್ತು. ಕಳೆದ ವರ್ಷ ನಮಗೂ ಆಹ್ವಾನ ನೀಡಿದ್ದರು. ಆದರೆ ಈ ಬಾರಿ ನಮ್ಮನ್ನು ಯಾರು ಕರೆದಿಲ್ಲ. ಆಹ್ವಾನಿಸಿದ್ದರೆ ಯೋಗಾಭ್ಯಾಸದಲ್ಲಿ ಪಾಲ್ಗೊಂಡು ವಿವಿಧ ಆಸನಗಳನ್ನು ಮಾಡುತ್ತಿದ್ದೆವು. ಈ ಬಾರಿ ಜಿಲ್ಲಾಡಳಿತ ನಮಗೆ ಆಹ್ವಾನ ನೀಡಲಿಲ್ಲ. ಅದಕ್ಕಾಗಿ ಈ ಬಾರಿ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿಲ್ಲ. ನಮಗೂ ಆಹ್ವಾನ ಬರಲಿದೆ ಎಂದು ಕಾಯುತ್ತಿದ್ದೆವು. ಆದರೆ ಬರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಈ ಹಿನ್ನೆಲೆಯಲ್ಲಿ ಈ ಬಾರಿಯ ಯೋಗ ದಿನಾಚರಣೆಯಲ್ಲಿ ಮೈಸೂರು ಜಿಲ್ಲಾಡಳಿತ ಮಂಗಳಮುಖಿಯರನ್ನು ಮರೆಯಿತಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದ್ದು, ಇದಕ್ಕೆ ಜಿಲ್ಲಾಡಳಿತವೇ ಉತ್ತರ ಕೊಡಬೇಕಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…