ಮೈಸೂರು : ಜಿಲ್ಲಾ ಪತ್ರಕರ್ತರ ಸಂಘಕ್ಕೆ ನಾಳೆ ಚುನಾವಣೆ ನಡೆಯುತ್ತಿದ್ದು, ದಾಖಲೆ ಪ್ರಮಾಣದ ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಿದ್ದಾರೆ.
ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಐವರು ಆಕಾಂಕ್ಷಿಗಳಿದ್ದು, ಚುನಾವಣೆಯ ಕಣ ರಂಗೇರಿದೆ. ನಾಳೆ ಬೆಳಿಗ್ಗೆ ೮ ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಲಿದ್ದು, ಮಧ್ಯಾಹ್ನ ೨ ಗಂಟೆ ತನಕ ಮತದಾನಕ್ಕೆ ಅವಕಾಶ ನೀಡಲಾಗಿದೆ. ಮಧ್ಯಾಹ್ನ ೩ ಗಂಟೆಗೆ ಮತ ಏಣಿಕೆ ಕಾರ್ಯ ಆರಂಭವಾಗಿ ಸಂಜೆ ವೇಳೆಗೆ ಫಲಿತಾಂಶ ಪ್ರಕಟಗೊಳ್ಳಲಿದೆ.
ಇನ್ನು ನಾಳಿನ ಚುನಾವಣೆಯಲ್ಲಿ ಪತ್ರಕರ್ತರ ಸಂಘದ ೩೯೯ ಮಂದಿ ಸದಸ್ಯರು ಮತ ಚಲಾಯಿಸಲು ಅರ್ಹರಾಗಿದ್ದಾರೆ.
ಕನ್ನಡದ ನಾಲ್ವರು ಖ್ಯಾತ ಕವಿಗಳು ತಮ್ಮ ಮೊದಲ ಕವಿತೆಯ ನೆನಪಲ್ಲಿ ಹೇಗೆ ಕಳೆದು ಹೋಗಿದ್ದಾರೆ ನೋಡಿ. ಬಹುಶಃ, ಮೊದಲ ಕವಿತೆ…
ಬೆಂಗಳೂರು : ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್…
ಇಸ್ಲಾಮಾಬಾದ್ : ಪಶ್ಚಿಮ ಏಷ್ಯಾ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ 21…
ಮಂಡ್ಯ : ತಾಲ್ಲೂಕಿನ ಹೊಳಲು ಗ್ರಾಮದಲ್ಲಿ ಶುಕ್ರವಾರ ಸಂಜೆ ಸುರಿದ ಭಾರೀ ಬಿರುಗಾಳಿ ಸಹಿತ ಮಳೆಯಿಂದ ಹೊಳಲು ಗ್ರಾಮದ ವೃತ್ತದಲ್ಲಿ…
ಕೊಡಗಿನಲ್ಲಿ ಕಾಡುಪಾಲಾಗಿದ್ದ ಕೇರಳದ ಶರಣ್ಯ ಅನುಭವ ಕಥನ ನಾನು ಶರಣ್ಯ. ಕೇರಳದ ಕೋಝಿಕೋಡ್ ಜಿಲ್ಲೆಯ ನಾದಾಪುರಂನ ಯುವತಿ. ಕೊಚ್ಚಿಯಲ್ಲಿ ಐಟಿ…
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…