ಮೈಸೂರು : ಜಿಲ್ಲಾ ಪತ್ರಕರ್ತರ ಸಂಘಕ್ಕೆ ನಾಳೆ ಚುನಾವಣೆ ನಡೆಯುತ್ತಿದ್ದು, ದಾಖಲೆ ಪ್ರಮಾಣದ ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಿದ್ದಾರೆ.
ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಐವರು ಆಕಾಂಕ್ಷಿಗಳಿದ್ದು, ಚುನಾವಣೆಯ ಕಣ ರಂಗೇರಿದೆ. ನಾಳೆ ಬೆಳಿಗ್ಗೆ ೮ ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಲಿದ್ದು, ಮಧ್ಯಾಹ್ನ ೨ ಗಂಟೆ ತನಕ ಮತದಾನಕ್ಕೆ ಅವಕಾಶ ನೀಡಲಾಗಿದೆ. ಮಧ್ಯಾಹ್ನ ೩ ಗಂಟೆಗೆ ಮತ ಏಣಿಕೆ ಕಾರ್ಯ ಆರಂಭವಾಗಿ ಸಂಜೆ ವೇಳೆಗೆ ಫಲಿತಾಂಶ ಪ್ರಕಟಗೊಳ್ಳಲಿದೆ.
ಇನ್ನು ನಾಳಿನ ಚುನಾವಣೆಯಲ್ಲಿ ಪತ್ರಕರ್ತರ ಸಂಘದ ೩೯೯ ಮಂದಿ ಸದಸ್ಯರು ಮತ ಚಲಾಯಿಸಲು ಅರ್ಹರಾಗಿದ್ದಾರೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…