ಮೈಸೂರು ನಗರ

ಮೈಸೂರು: ಬಿಜೆಪಿ ನಗರ ಘಟಕದ ಅಧ್ಯಕ್ಷರಾಗಿ ಎಲ್‌ ನಾಗೇಂದ್ರ ಆಯ್ಕೆ

ಮೈಸೂರು: ಬಿಜೆಪಿ ನಗರ ಘಟಕದ ಅಧ್ಯಕ್ಷರಾಗಿ ಬಿ.ಎಲ್‌.ನಾಗೇಂದ್ರ ಆಯ್ಕೆಯಾಗಿದ್ದು, ಅವರ ಅಭಿಮಾನಿಗಳು, ಹಿತೈಸಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಬಿಜೆಪಿ ಚುನಾವಣಾಧಿಕಾರಿ ಡಾ.ಸಿದ್ದರಾಮಯ್ಯ ಅವರು ಎಲ್‌. ನಾಗೇಂದ್ರ ಅವರ ಹೆಸರನ್ನು ಘೋಷಣೆ ಮಾಡುತ್ತಿದ್ದಂತೆ, ಅವರಿಗೆ ಅಭಿನಂದನೆಗಳ ಮಹಾಪೂರ ಹರಿದು ಬಂದಿದೆ. ಚುನಾವಣಾಧಿಕಾರಿ ಡಾ. ಸಿದ್ದರಾಮಯ್ಯ ಅವರು ಕೂಡ ಅಭಿನಂದನೆ ಸಲ್ಲಿಸಿದರು.

ಎಲ್‌. ನಾಗೇಂದ್ರ ಮಾತನಾಡಿ, ಬಿಜೆಪಿ ನನ್ನನ್ನು ಅಧ್ಯಕ್ಷನಾಗಿ ಆಯ್ಕೆ ಮಾಡುವ ಮೂಲಕ ದೊಡ್ಡ ಜವಬ್ದಾರಿಯನ್ನು ಹೊರಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಧನ್ಯಾವದ ತಿಳಿಸುತ್ತೇನೆ. ಹೋದ ಲೋಕಸಭೆ ಚುನಾವಣೆಯಲ್ಲಿ ಒಂದೂವರೆ ಲಕ್ಷ ಅಂತರದಲ್ಲಿ ಗೆಲ್ಲಿಸಿಕೊಂಡು ಬಂದಿದ್ದೇವೆ. ಅದು ನಿಮ್ಮೆಲ್ಲರ ಸಹಾಕಾರದಿಂದ ಸಾಧ್ಯವಾಯಿತು ಎಂದರು.

ಹಾಗೆಯೇ ಇಂದು ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುತ್ತಿದೆ. ಆರ್ಥಿಕವಾಗಿ ಭಾರತ ಐದನೇ ಸ್ಥಾನವಾಗಿ ಹೊರಹೊಮ್ಮಿದೆ. ಪ್ರಧಾನಿ ನರೇಂದ್ರ ಮೋದಿ ಅವರ 140 ಕೋಟಿ ಜನರ ಹಿತವನ್ನು ಕಾಪಾಡಲು ಹಗಲಿರುಳೆನ್ನದೆ ಶ್ರಮಿಸುತ್ತಿದ್ದಾರೆ. ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ಎಲ್ಲರೂ ಒಗ್ಗಟ್ಟಾಗಿ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ದುಡಿಯೋಣ. ನಿಮ್ಮ ಸಹಕಾರ ಹೀಗೆ ಇರಲಿ ಎಂದು ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಕಳೆದ 3 ವರ್ಷಗಳಲ್ಲಿ 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿ: ಸಚಿವ ಪರಮೇಶ್ವರ್‌

ಬೆಳಗಾವಿ: ರಾಜ್ಯದಲ್ಲಿ ಪೊಲೀಸ್‌ ಸಿಬ್ಬಂದಿಗಳೇ ದರೋಡೆ, ಕಳ್ಳತನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಬೇಲಿಯೇ ಎದ್ದು…

3 mins ago

ಪಾರಿವಾಳದ ಮಲ-ಮೂತ್ರದಿಂದ ಜನರಿಗೆ ಉಸಿರಾಟದ ತೊಂದರೆ: ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ

ಬೆಂಗಳೂರು: ಪಾರಿವಾಳದ ಮಲ-ಮೂತ್ರದಿಂದ ಸೋಂಕು, ಉಸಿರಾಟದ ತೊಂದರೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು…

2 hours ago

ಕಳ್ಳತನ ಪ್ರಕರಣ: ಸ್ಯಾಂಡಲ್‌ವುಡ್‌ ನಿರ್ಮಾಪಕ ಹರ್ಷವರ್ಧನ್‌ ಅರೆಸ್ಟ್‌

ಕಾರವಾರ: ಪತ್ನಿ ಕಿಡ್ನ್ಯಾಪ್‌ ಮಾಡಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ನಿರ್ಮಾಪಕ ಹರ್ಷವರ್ಧನ್‌ ಇದೀಗ ಮನೆಗಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ…

2 hours ago

ಶಿವಮೊಗ್ಗ ಜೈಲಿನಿಂದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಬಿಡುಗಡೆ

ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವುದಾಗಿ ದೂರು ನೀಡಿ ಬಂಧಿತನಾಗಿದ್ದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಈಗ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಚಿನ್ನಯ್ಯನಿಗೆ…

2 hours ago

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌

ರಾಮನಗರ: ರಾಮನಗರದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌ ಎಸಗಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಕಾಸ್‌, ಪ್ರಶಾಂತ್‌, ಚೇತನ್‌…

3 hours ago

ಚಾಮರಾಜನಗರ| ಕಾಡಾನೆ ದಾಳಿ: ವ್ಯಕ್ತಿ ಸಾವು

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್‌ನಲ್ಲಿ…

3 hours ago