ಮೈಸೂರು ನಗರ

ಮೈಸೂರು | ಮೃಗಾಲಯದಲ್ಲಿ ಗಂಡು ಜಾಗ್ವಾರ್‌ ಸಾವು

ಮೈಸೂರು : ನಗರದ ಚಾಮರಾಜೇಂದ್ರ ಮೃಗಾಲಯದಲ್ಲಿ “ವಿಕ್ರಂ” ಎಂಬ ಹೆಸರಿನ ಗಂಡು ಜಾಗ್ವಾರ್ ಶುಕ್ರವಾರ ಬೆಳಗ್ಗೆ ಸಾವನ್ನಪ್ಪಿದೆ.

ಸುಮಾರು 7.7 ವರ್ಷ ವಯಸ್ಸಿನ “ವಿಕ್ರಂ” ಜಾಗ್ವಾರ್ ಶುಕ್ರವಾರ ಬೆಳಗ್ಗೆ ಸುಮಾರು 9:00 ಗಂಟೆಗೆ ತೀವ್ರ ಪಿತ್ತಜನಕಾಂಗ ಮತ್ತು ಮೂತ್ರಪಿಂಡದ ವೈಫಲ್ಯದಿಂದ ಸಾವನ್ನಪ್ಪಿದೆ. ಈ ಬಗ್ಗೆ ಮೈಸೂರು ಮೃಗಾಲಯವು ಸಂತಾಪ ವ್ಯಕ್ತಪಡಿಸಿದೆ.

ಜಾಗ್ವಾರ್ ಪ್ರಾಣಿಯು ಕಳೆದ ಎರಡು ದಿನಗಳಿಂದ ಊಟವನ್ನು ವಿಸರ್ಜಿಸಿದ ಕಾರಣ ಚಿಕಿತ್ಸೆಗೊಳಪಡಿಸಲಾಗಿತ್ತು. ಜಾಗ್ವಾರ್ ಪ್ರಾಣಿಯು ಮೈಸೂರು ಮೃಗಾಲಯದ ಆಕರ್ಷಣೆಗಳಲ್ಲಿ ಒಂದಾಗಿದ್ದು, ಇದರ ಸಾವು ಮೃಗಾಲಯಕ್ಕೆ ಅಪಾರ ನಷ್ಟವನ್ನುಂಟು ಮಾಡಿದೆ ಎಂದು ಮೃಗಾಲಯದ ಆಡಳಿತ ವರ್ಗ, ಪಶುವೈದ್ಯಕೀಯ ತಂಡ ಮತ್ತು ಪ್ರಾಣಿಪಾಲನಾ ತಂಡ ಸಂತಾಪ ಸೂಚಿಸಿದೆ.

ಆಂದೋಲನ ಡೆಸ್ಕ್

Recent Posts

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…

47 mins ago

ಮಾದಪ್ಪನ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ…

56 mins ago

ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಸಿಐಡಿ ಕಸ್ಟಡಿಗೆ

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…

2 hours ago

ಸಾಲೂರು ಮಠಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…

2 hours ago

ನಂಜನಗೂಡು ತಾಯಿ-ಮಕ್ಕಳ ಆಸ್ಪತ್ರೆಗೆ ಶಾಸಕ ದರ್ಶನ್ ದಿಢೀರ್ ಭೇಟಿ, ಪರಿಶೀಲನೆ

ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…

2 hours ago

ಯತೀಂದ್ರ ಸಿದ್ದರಾಮಯ್ಯ ನಮ್ಮ ಹೈಕಮಾಂಡ್:‌ ಗಣಿಗ ರವಿಕುಮಾರ್‌ ವ್ಯಂಗ್ಯ

ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್.‌ ನಮಗೆ ಹೈಕಮಾಂಡ್‌ ನೋಟಿಸ್‌ ಕೊಡಬಹುದು. ಆದರೆ ಹೈಕಮಾಂಡ್‌ಗೆ ನಾವು ನೋಟಿಸ್‌ ಕೊಡಲು…

2 hours ago