ಮೈಸೂರು ನಗರ

ಮೈಸೂರು | ಮೃಗಾಲಯದಲ್ಲಿ ಗಂಡು ಜಾಗ್ವಾರ್‌ ಸಾವು

ಮೈಸೂರು : ನಗರದ ಚಾಮರಾಜೇಂದ್ರ ಮೃಗಾಲಯದಲ್ಲಿ “ವಿಕ್ರಂ” ಎಂಬ ಹೆಸರಿನ ಗಂಡು ಜಾಗ್ವಾರ್ ಶುಕ್ರವಾರ ಬೆಳಗ್ಗೆ ಸಾವನ್ನಪ್ಪಿದೆ.

ಸುಮಾರು 7.7 ವರ್ಷ ವಯಸ್ಸಿನ “ವಿಕ್ರಂ” ಜಾಗ್ವಾರ್ ಶುಕ್ರವಾರ ಬೆಳಗ್ಗೆ ಸುಮಾರು 9:00 ಗಂಟೆಗೆ ತೀವ್ರ ಪಿತ್ತಜನಕಾಂಗ ಮತ್ತು ಮೂತ್ರಪಿಂಡದ ವೈಫಲ್ಯದಿಂದ ಸಾವನ್ನಪ್ಪಿದೆ. ಈ ಬಗ್ಗೆ ಮೈಸೂರು ಮೃಗಾಲಯವು ಸಂತಾಪ ವ್ಯಕ್ತಪಡಿಸಿದೆ.

ಜಾಗ್ವಾರ್ ಪ್ರಾಣಿಯು ಕಳೆದ ಎರಡು ದಿನಗಳಿಂದ ಊಟವನ್ನು ವಿಸರ್ಜಿಸಿದ ಕಾರಣ ಚಿಕಿತ್ಸೆಗೊಳಪಡಿಸಲಾಗಿತ್ತು. ಜಾಗ್ವಾರ್ ಪ್ರಾಣಿಯು ಮೈಸೂರು ಮೃಗಾಲಯದ ಆಕರ್ಷಣೆಗಳಲ್ಲಿ ಒಂದಾಗಿದ್ದು, ಇದರ ಸಾವು ಮೃಗಾಲಯಕ್ಕೆ ಅಪಾರ ನಷ್ಟವನ್ನುಂಟು ಮಾಡಿದೆ ಎಂದು ಮೃಗಾಲಯದ ಆಡಳಿತ ವರ್ಗ, ಪಶುವೈದ್ಯಕೀಯ ತಂಡ ಮತ್ತು ಪ್ರಾಣಿಪಾಲನಾ ತಂಡ ಸಂತಾಪ ಸೂಚಿಸಿದೆ.

ಆಂದೋಲನ ಡೆಸ್ಕ್

Recent Posts

ಪಶ್ಚಿಮ ಬಂಗಾಳ | ಮತದಾನದ ಹೊತ್ತಲ್ಲೇ ಕಚ್ಚಾ ಬಾಂಬ್‌ ದಾಳಿ ; ಹಲವರು ಗಂಭೀರ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಈ ಹೊತ್ತಿನಲ್ಲೇ ಆತಂಕಕಾರಿ ಘಟನೆಯೊಂದು…

20 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 23 ಗುರುವಾರ

2 hours ago

ತಮಿಳುನಾಡು, ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ; ಬಿಗಿ ಭದ್ರತೆಯಲ್ಲಿ ಮತದಾನ ಆರಂಭ

ಬೆಂಗಳೂರು : ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಪಶ್ಚಿಮ…

3 hours ago

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

12 hours ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

12 hours ago

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

14 hours ago