Father-in-law murdered by son-in-law: Wife and aunt-in-law arrested for aiding the murder.
ಮೈಸೂರು: ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ತಲೆ ಮೇಲೆ ಕಲ್ಲುಚಪ್ಪಡಿ ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಮೈಸೂರಿನ ಹಳೆ ಕೆಸರೆಯಲ್ಲಿ ನಡೆದಿದೆ.
ನವೀನ್ ಕುಮಾರ್ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ. ಚಂದ್ರಶೇಖರ್ ಹಾಗೂ ಭರತ್ ಎಂಬುವವರ ವಿರುದ್ಧ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವೀನ್ ಕುಮಾರ್, ಚಂದ್ರಶೇಖರ್ ಹಾಗೂ ಭರತ್ ಮೂವರು ಸೇರಿ ಎಣ್ಣೆ ಪಾರ್ಟಿ ನಡೆಸುತ್ತಿದ್ದರು. ಈ ವೇಳೆ ಚಂದ್ರಶೇಖರ್ ಪತ್ನಿ ಬಗ್ಗೆ ನವೀನ್ ಕುಮಾರ್ ಕೆಟ್ಟ ಪದ ಬಳಕೆ ಮಾಡಿದ್ದಾನೆ ಎನ್ನಲಾಗಿದೆ.
ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ವೇಳೆ ಚಂದ್ರಶೇಖರ್ ಸಮೀಪದಲ್ಲಿದ್ದ ಕಲ್ಲುಚಪ್ಪಡಿಯನ್ನು ನವೀನ್ ಕುಮಾರ್ ತಲೆ ಮೇಲೆ ಹಾಕಿ ಕೊಲೆ ಮಾಡಿದ್ದಾನೆ.
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…