yadhuveer krishnadatta wadiyar
ಮೈಸೂರು: ಮಳೆ ಬಂದು ಏನೇ ಸಮಸ್ಯೆ ಆದರೂ ಅದನ್ನು ಹೇಳಿಕೊಳ್ಳಲು ಪಾಲಿಕೆಯಲ್ಲಿ ಪ್ರತಿನಿಧಿಗಳೇ ಇಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಸಮಾಧಾನ ಹೊರಹಾಕಿದ್ದಾರೆ.
ಮಳೆಯಿಂದ ಮೈಸೂರು ನಗರದಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಂಸದ ಯದುವೀರ್ ಒಡೆಯರ್ ಅವರು, ಮೈಸೂರು ಮಹಾನಗರ ಪಾಲಿಕೆಗೆ ಚುನಾವಣೆ ಆಗಿಲ್ಲ. 2 ವರ್ಷದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ.
ಇದನ್ನೂ ಓದಿ:- ನಾವು ಪಾಕಿಸ್ತಾನದೊಳಕ್ಕೆ ನುಗ್ಗಿ ಹೊಡೆದಿದ್ದೇವೆ: ಸಂಸದ ಯದುವೀರ್ ಒಡೆಯರ್
ಯಾಕೆ ಸರ್ಕಾರ ಪಾಲಿಕೆ ಚುನಾವಣೆ ನಡೆಸುತ್ತಿಲ್ಲ ಎಂಬುದೇ ತಿಳಿಯುತ್ತಿಲ್ಲ. ನಾವು ಸಾಕಷ್ಟು ಬಾರಿ ಚುನಾವಣೆ ನಡೆಸಿ ಎಂದು ಮನವಿ ಮಾಡಿದ್ದೇವೆ. ಮಳೆ ಬಂದು ಏನೇ ಸಮಸ್ಯೆ ಆದರೂ ಅದನ್ನು ಹೇಳಿಕೊಳ್ಳಲು ಪಾಲಿಕೆಯಲ್ಲಿ ಯಾರು ಕೂಡ ಪ್ರತಿನಿಧಿಗಳೇ ಇಲ್ಲ. ಜನಪ್ರತಿನಿಧಿಗಳು ಇಲ್ಲದೆ ಇರುವುದರಿಂದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸಿಗುತ್ತಿಲ್ಲ. ಈ ಬಗ್ಗೆ ರಾಜ್ಯ ಸರ್ಕಾರ ಆದಷ್ಟು ಬೇಗ ತೀರ್ಮಾನ ಮಾಡಬೇಕು ಎಂದು ಆಗ್ರಹಿಸಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…