ಮೈಸೂರು: ನಗರದಲ್ಲಿ ಅಪರಾಧ ಕೃತ್ಯಗಳಿಗೆ ಹಾಗೂ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಗರದ ಪೊಲೀಸರು ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಮನೆಗಳ್ಳತನ, ಸರಗಳ್ಳತನ, ಸೈಬರ್ ಅಪರಾಧಗಳ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.
ಪ್ರತಿ ದಿನ ಬೆಳಗ್ಗೆ ಹಾಗೂ ಸಂಜೆ ವೇಳೆಗೆ ಹೆಚ್ಚು ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡಿ ಅಪರಾದಗಳ ಬಗ್ಗೆ ಎಚ್ಚರ ವಹಿಸುವಂತೆ ಜಾಗೃತಿ ಮೂಡಿಸುತ್ತಿದ್ದಾರೆ.
ಇದನ್ನೂ ಓದಿ:- ಸ್ವಗ್ರಾಮಕ್ಕೆ ಭೇಟಿ: ಸ್ನೇಹಿತರೊಂದಿಗೆ ಹಳೆಯ ನೆನಪು ಮೆಲುಕು ಹಾಕಿದ ಸಚಿವ ಡಾ.ಎಚ್.ಸಿ.ಮಹದೇವಪ್ಪ.
ಮೈಸೂರು ನಗರದ ಕೃಷ್ಣ ರಾಜ ಪೊಲೀಸ್ ಠಾಣೆ, ಆಲನಹಳ್ಳಿ ಪೊಲೀಸ್ ಠಾಣೆ, ಸರಸ್ವತಿಪುರಂ ಪೊಲೀಸ್ ಠಾಣೆ, ವಿದ್ಯಾರಣ್ಯಪುರಂ ಪೊಲೀಸ್ ಠಾಣೆ, ನಜರ್ ಬಾದ್ ಪೊಲೀಸ್ ಠಾಣೆ, ಹೆಬ್ಬಾಳ್ ಪೊಲೀಸ್ ಠಾಣೆ, ದೇವರಾಜ ಹಾಗೂ ಲಷ್ಕರ್ ಪೋಲಿಸ್ ಠಾಣೆಯ ಪೊಲೀಸರುಗಳು ತಮ್ಮ ತಮ್ಮ ಪೊಲೀಸ್ ಠಾಣಾ ಸರಹದ್ದಿನಲ್ಲಿ ಗಸ್ತು ಮಾಡಿ, ಬಸ್ ನಿಲ್ದಾಣ, ಸಾರ್ವಜನಿಕ ಪಾರ್ಕ್ ಗಳು, ಪ್ರಮುಖ ವೃತ್ತ ಹಾಗೂ ರಸ್ತೆಗಳಲ್ಲಿ ಮಹಿಳೆಯರಿಗೆ, ಹಿರಿಯ ನಾಗರಿಕರಿಗೆ ಮನೆಗಳ್ಳತನ, ಸರಗಳ್ಳತನ ಹಾಗೂ ಸೈಬರ್ ಅಪರಾಧಗಳ ಬಗ್ಗೆ ಅರಿವು ಮೂಡಿಸಿದ್ದಾರೆ.
ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…
ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…
ಮೈಸೂರು : ತಾಲ್ಲೂಕಿನ ಜಯಪುರ ಹೋಬಳಿಯ ಮಂಡನಹಳ್ಳಿ ಗ್ರಾಮದಲ್ಲಿ ನವೀಕರಣಗೊಂಡ ಜೋಡಿಲಿಂಗ ಶ್ರೀ ಮಹದೇಶ್ವರ ದೇವಸ್ಥಾನದ ಉದ್ಘಾಟನಾ ಸಮಾರಂಭವು ಭಕ್ತಿಯ…
ಬೆಂಗಳೂರು : ಬೀದರ್ನಲ್ಲಿ ಗಾಳಿ ಪಟ ಹಾರಿಸಲು ಬಳಸಿದ್ದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದ ಪ್ರಕರಣಕ್ಕೆ…
ಮಂಡ್ಯ : ಆಡಳಿತದಲ್ಲಿ ಸುಧಾರಣೆಗೆ ಹೆಚ್ಚಿನ ಒತ್ತು ನೀಡಿ ಸ್ವಾವಲಂಬಿ ಮತ್ತು ಆತ್ಮನಿರ್ಭರ ಭಾರತ ಗುರಿಯಾಗಿಸಿಕೊಂಡು ಉದ್ಯೋಗ, ಕೃಷಿ ಉತ್ಪಾದನೆ,…