ಮೈಸೂರು | ಅಪರಾಧಗಳ ಬಗ್ಗೆ ಅರಿವು ಮೂಡಿಸುತ್ತಿರುವ ಪೊಲೀಸರು

ಮೈಸೂರು: ನಗರದಲ್ಲಿ ಅಪರಾಧ ಕೃತ್ಯಗಳಿಗೆ ಹಾಗೂ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಗರದ ಪೊಲೀಸರು ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಮನೆಗಳ್ಳತನ, ಸರಗಳ್ಳತನ, ಸೈಬರ್ ಅಪರಾಧಗಳ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.

ಪ್ರತಿ ದಿನ ಬೆಳಗ್ಗೆ ಹಾಗೂ ಸಂಜೆ ವೇಳೆಗೆ ಹೆಚ್ಚು ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡಿ ಅಪರಾದಗಳ ಬಗ್ಗೆ ಎಚ್ಚರ ವಹಿಸುವಂತೆ ಜಾಗೃತಿ ಮೂಡಿಸುತ್ತಿದ್ದಾರೆ.

ಇದನ್ನೂ ಓದಿ:- ಸ್ವಗ್ರಾಮಕ್ಕೆ ಭೇಟಿ: ಸ್ನೇಹಿತರೊಂದಿಗೆ ಹಳೆಯ ನೆನಪು ಮೆಲುಕು ಹಾಕಿದ ಸಚಿವ ಡಾ.ಎಚ್.ಸಿ.ಮಹದೇವಪ್ಪ.

ಮೈಸೂರು ನಗರದ ಕೃಷ್ಣ ರಾಜ ಪೊಲೀಸ್ ಠಾಣೆ, ಆಲನಹಳ್ಳಿ ಪೊಲೀಸ್ ಠಾಣೆ, ಸರಸ್ವತಿಪುರಂ ಪೊಲೀಸ್ ಠಾಣೆ, ವಿದ್ಯಾರಣ್ಯಪುರಂ ಪೊಲೀಸ್ ಠಾಣೆ, ನಜರ್ ಬಾದ್ ಪೊಲೀಸ್ ಠಾಣೆ, ಹೆಬ್ಬಾಳ್ ಪೊಲೀಸ್ ಠಾಣೆ, ದೇವರಾಜ ಹಾಗೂ ಲಷ್ಕರ್ ಪೋಲಿಸ್ ಠಾಣೆಯ ಪೊಲೀಸರುಗಳು ತಮ್ಮ ತಮ್ಮ ಪೊಲೀಸ್ ಠಾಣಾ ಸರಹದ್ದಿನಲ್ಲಿ ಗಸ್ತು ಮಾಡಿ, ಬಸ್ ನಿಲ್ದಾಣ, ಸಾರ್ವಜನಿಕ ಪಾರ್ಕ್ ಗಳು, ಪ್ರಮುಖ ವೃತ್ತ ಹಾಗೂ ರಸ್ತೆಗಳಲ್ಲಿ ಮಹಿಳೆಯರಿಗೆ, ಹಿರಿಯ ನಾಗರಿಕರಿಗೆ ಮನೆಗಳ್ಳತನ, ಸರಗಳ್ಳತನ ಹಾಗೂ ಸೈಬರ್ ಅಪರಾಧಗಳ ಬಗ್ಗೆ ಅರಿವು ಮೂಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

20 mins ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

2 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

3 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

5 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

11 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

17 hours ago