ಮೈಸೂರು ನಗರ

ಸಚಿವ ಎನ್.ಎಸ್ ಬೋಸರಾಜುರಿಂದ ಪ್ರಗತಿ ಪರಿಶೀಲನಾ ಸಭೆ

ಮೈಸೂರು : ಇಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜುರಿಂದ ಸಣ್ಣ ನೀರಾವರಿ ಇಲಾಖೆಯ ಮೈಸೂರು ವೃತ್ತದ ವ್ಯಾಪ್ತಿಗೆ ಸಂಬಂಧಿಸಿದಂತೆ  ಪ್ರಗತಿ ಪರಿಶೀಲನಾ ಸಭೆ  ನಡೆಸಲಾಯಿತು. ಸಭೆಯಲ್ಲಿ ಸಚಿವರು ಹಲವಾರು ವಿಚಾರಗಳ ಬಗ್ಗೆಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ದಕ್ಷಿಣ ವಲಯದ  ಮುಖ್ಯ ಅಭಿಯಂತರರಾದ ರಾಘವನ್ ಸೇರಿದಂತೆ ಎಲ್ಲಾ ವಲಯಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಸಚಿವ ಎನ್.ಎಸ್ ಬೋಸರಾಜ್ ಗೆ ಹೂ ಗುಚ್ಚ ನೀಡಿ ಅಭಿನಂದನೆ

ಜಲದರ್ಶಿನಿ ಅತಿಥಿ ಗೃಹದಲ್ಲಿ ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಅವರು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜ್ ಗೆ ಹೂ ಗುಚ್ಚ ನೀಡಿ ಅಭಿನಂದಿಸಿದರು.

ಈ ಸಂದರ್ಭ ಶಾಸಕ ಎ.ಆರ್. ಕೃಷ್ಣಮೂರ್ತಿ, ನಗರ ಕಾಂಗ್ರೆಸ್ ಅಧ್ಯಕ್ಷ ಆರ್. ಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಬಿ. ಜೆ. ವಿಜಯ ಕುಮಾರ್, ಮಾಜಿ ಮೇಯರ್ ಬಿ. ಕೆ. ಪ್ರಕಾಶ್, ಪಕ್ಷದ ಮುಖಂಡರುಗಳಾದ ಭಾಸ್ಕರ್ ಎಲ್ ಗೌಡ, ಎನ್.ಎಸ್. ಗೋಪಿನಾಥ್ ಮುಂತಾದವರನ್ನು ಉಪಸ್ಥಿತರಿದ್ದರು..

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

1 hour ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

3 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

4 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

6 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

11 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

17 hours ago