Mysuru | Road Work Begins at Tree-Cut Site: Objection Raised by Environmentalists
ಮೈಸೂರು: ಮರಗಳನ್ನು ಕಡಿದ ಜಾಗದಲ್ಲಿ ಈಗ ರಸ್ತೆ ಕಾಮಗಾರಿ ಆರಂಭವಾಗಿದ್ದು, ಪರಿಸರವಾದಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ಏಪ್ರಿಲ್ 12ರಂದು ರಸ್ತೆ ಅಗಲೀಕರಣಕ್ಕಾಗಿ ಎಸ್ಪಿ ಕಚೇರಿ ಬಳಿ ರಾತ್ರೋರಾತ್ರಿ ಸುಮಾರು 40ಕ್ಕೂ ಹೆಚ್ಚು ಮರಗಳನ್ನು ಕಡಿದು ಹಾಕಲಾಗಿತ್ತು. ಘಟನೆ ಕುರಿತು ಪರಿಸರವಾದಿಗಳಿಂದ ಪ್ರತಿಭಟನಾ ಧರಣಿ ನಡೆಸಲಾಗಿತ್ತು. ಮೈಸೂರಿನಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಅರಣ್ಯ ಇಲಾಖೆ ವಿರುದ್ಧ ಸಾರ್ವಜನಿಕರು ಹಾಗೂ ಪರಸರವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.
ಈಗ ಮರಗಳನ್ನು ಕಡಿದು ಹಾಕಿರುವ ಜಾಗದಲ್ಲಿ ಕಾಮಗಾರಿ ಆರಂಭಿಸಲಾಗಿದ್ದು, ಪರಿಸರವಾದಿಗಳಿಂದ ಮತ್ತೆ ಆಕ್ಷೇಪ ವ್ಯಕ್ತವಾಗಿದೆ.
ಈ ಹಿನ್ನೆಲೆಯಲ್ಲಿಂದು ಪರಿಸರವಾದಿ ಎ.ಟಿ ರಾಮಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಯಾವುದೇ ಕಾರಣಕ್ಕೂ ಇಲ್ಲಿ ರಸ್ತೆ ಅಗಲೀಕರಣಕ್ಕೆ ಅವಕಾಶ ಕೊಡಲ್ಲ. ಇಲ್ಲಿ ಮತ್ತೆ ಗಿಡ ನೆಡಬೇಕು ಎಂದು ಒತ್ತಾಯಿಸಿದರು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…