ಮೈಸೂರು ನಗರ

ಮೈಸೂರು | ಬಾಲಕಿ ಅತ್ಯಾಚಾರ, ಕೊಲೆ ಆರೋಪಿಗೆ ನ್ಯಾಯಾಂಗ ಬಂಧನ

ಮೈಸೂರು : ನಗರದ ಇಟ್ಟಿಗೆಗೂಡಿನ ಬಳಿ ಅಲೆಮಾರಿ ಕುಟುಂಬದ 8 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿ ಕಾರ್ತಿಕ್‌ನನ್ನು ಪೊಲಿಸರು ಜೈಲಿಗಟ್ಟಿದ್ದಾರೆ.

ಗುಂಡೇಟಿನಿಂದ ಗಾಯಗೊಂಡಿದ್ದ ಗಾಯಾಳುವಿಗೆ ಚಿಕಿತ್ಸೆ ನಿಡುತ್ತಿರುವ ವೈದ್ಯರು ಆತನ ಆರೋಗ್ಯ ಸ್ಥಿರವಾಗಿದೆ ಎಂದು ವರದಿ ನೀಡಿದ್ದರು. ವರದಿಯ ಆಧಾರದಲ್ಲಿ ಪೊಲೀಸರು ಆತನನ್ನು ಮೂರು ದಿನಗಳ ಕಾಲ ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ:-ಮೈಸೂರು | ಬಾಲಕಿ ಅತ್ಯಾಚಾರ, ಕೊಲೆ ಆರೋಪಿಗೆ ನ್ಯಾಯಾಂಗ ಬಂಧನ

ಈ ವೇಳೆ ಆತ ಇನ್ನಾವುದಾದರೂ ಅಪರಾಧ ಪ್ರಕರಣಗಳಲ್ಲಿ ಬಾಗಿಯಾಗಿದ್ದಾನೆಯೇ ಎಂಬ ಬಗ್ಗೆ ತೀವ್ರ ವಿಚಾರಣೆ ನಡೆಸಿದ್ದರು. ನಂತರ ಆತನನ್ನು ದೀಪಾವಳಿ ಹಬ್ಬದ ದಿನದಂದೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಧಿಶರು ಆತನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಗುಂಡೇಟಿನಿಂದ ಆತನ ಬಲಗಾಲಿನಲ್ಲಿ ಗಾಯವಾಗಿದ್ದು, ಯಾವುದೇ ಶಸ್ತ್ರ ಚಿಕಿತ್ಸೆಯ ಅವಶ್ಯಕತೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ. ಹೀಗಾಗಿ ಆತನಿಗೆ ಜೈಲಿನಲ್ಲಿಯೇ ಚಿಕಿತ್ಸೆಯನ್ನು ಮುಂದುವರೆಸಲಾಗಿದೆ.

ಆಂದೋಲನ ಡೆಸ್ಕ್

Recent Posts

32 ವರ್ಷಗಳ ನಂತರ ನಾಗರತ್ನಮ್ಮ ಸ್ಮಾರಕಕ್ಕೆ ಅಭಿವೃದ್ಧಿ ಭಾಗ್ಯ

ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…

28 mins ago

ದೇಶಾದ್ಯಂತ ಎಸ್ಮಾ ಜಾರಿ : ಗ್ಯಾಸ್‌ ಪೂರೈಕೆಯಲ್ಲಿ ವ್ಯತ್ಯಯವಾದ್ರೆ ಜೈಲು!

ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ…

36 mins ago

ಸಫಾರಿಗೆ ಮೊಬೈಲ್‌ ನಿಷೇಧ ; ಪ್ರವಾಸಿಗರ ಬೇಸರ

ವನ್ಯಜೀವಿ ಚಿತ್ರಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…

2 hours ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

3 hours ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

3 hours ago

ಓದುಗರ ಪತ್ರ | ಕೆ. ಜಿ. ಕೊಪ್ಪಲಿನಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಿ

ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು…

3 hours ago