mysuru tree cutting case
ಮೈಸೂರು: ರಸ್ತೆ ಅಗಲೀಕರಣದ ಹೆಸರೇಳಿ ಹೈದರ್ ಅಲಿ ರಸ್ತೆಯಲ್ಲಿ 40 ಮರಗಳನ್ನು ಕಡಿದಿರುವ ಪ್ರಕರಣದ ವಾಸ್ತವತೆ ಪರಿಶೀಲನೆ ನಡೆಸಲು ಜಿಲ್ಲಾಡಳಿತ ಸಮಿತಿಯೊಂದನ್ನು ರಚನೆ ಮಾಡಿದೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿ ಕಚೇರಿಯು, ರಾತ್ರೋರಾತ್ರಿ ಮರಗಳನ್ನು ಕಡಿದಿರುವ ಪ್ರಕರಣದ ಕುರಿತು ಮಾಧ್ಯಮ, ಪರಿಸರ ವಾದಿಗಳು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ ಹಾಗೂ ಪ್ರತಿಭಟನೆ ನಡೆಯುತ್ತಿವೆ.
ಈ ಹಿನ್ನೆಲೆಯ್ಲಲಿ ಮರಗಳನ್ನು ಕಡಿದಿರುವ ಪ್ರಕರಣದ ವಾಸ್ತವತೆ ಪರಿಶೀಲಿಸಿ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮೂರು ಸದಸ್ಯರನ್ನು ಒಳಗೊಂಡ ತನಿಖಾ ಸಮಿತಿ ರಚಿಸಲಾಗಿದ್ದು, ವಾರದೊಳಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚಿಗೆ ಮಾದಕ ವಸ್ತುಗಳ (ಡ್ರಗ್ಸ್) ತಯಾರಿಕೆ ಮತ್ತು ಮಾರಾಟದ ಜಾಲಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ…
ಬೆಂಗಳೂರು : ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಂಗಳೂರಿನಿಂದ ಯಾದಗಿರಿ ಕಡೆಗೆ ಹೊರಟಿದ್ದ ಖಾಸಗಿ ನಾನ್-ಎಸಿ ಸ್ಲೀಪರ್ ಬಸ್ವೊಂದು…
ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…
ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…
ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…