ಮೈಸೂರು: ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಕಾನೂನು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಮಾನಸಗಂಗೋತ್ರಿಯಲ್ಲಿರುವ ಮಾಸ್ಟರ್ ಆಫ್ ಲಾ ವಿಭಾಗದಲ್ಲಿ ಮೂಲಭೂತ ಸಮಸ್ಯೆಗಳ ಆಗರವೇ ಇದೆ ಎಂದು ಕಾನೂನು ವಿದ್ಯಾರ್ಥಿಗಳು ತರಗತಿಗೆ ಗೈರಾಗಿ ಪ್ರತಿಭಟನೆ ನಡೆಸಿದರು.
ಕುಡಿಯುವ ನೀರು, ಶೌಚಾಲಯ, ಸೂಕ್ತ ಗ್ರಂಥಾಲಯ ಸೇರಿದಂತೆ ಹಲವಾರು ಮೂಲಭೂತ ವ್ಯವಸ್ಥೆಗಳ ಕೊರತೆ ಇದೆ. ಈ ಕುರಿತು ವಿದ್ಯಾರ್ಥಿಗಳು ಎಷ್ಟೇ ಹೇಳಿದರು ಇದರ ಬಗ್ಗೆ ವಿವಿಯ ಆಡಳಿತ ಮಂಡಳಿ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ವಿದ್ಯಾರ್ಥಿಗಳು ವಿವಿಯ ವಿರುದ್ಧ ಹರಿಹಾಯ್ದರು.
ಶೀಘ್ರವೇ ಮೈಸೂರು ವಿಶ್ವವಿದ್ಯಾಲಯದ ಕುಲಪತಿಗಳು ಕಾನೂನು ವಿಭಾಗದ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ತೆಗೆದುಕೊಂಡು ವಿದ್ಯಾರ್ಥಿಗಳಿಗೆ ಬೇಕಾದ ಆಗತ್ಯ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿದರು.
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…