ಮೈಸೂರು: ಎಚ್.ಎಸ್.ರೋಹಿತ್ ಅವರಿಗೆ ಮೈಸೂರು ವಿಶ್ವ ವಿದ್ಯಾನಿಲಯದಿಂದ ರಾಜ್ಯಶಾಸ್ತ್ರ ವಿಷಯದಲ್ಲಿ ಪಿಎಚ್.ಡಿ ಪದವಿ ಲಭಿಸಿದೆ.
ಮಂಡ್ಯ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಎಚ್. ಎಂ. ವರದರಾಜು ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ ಎಚ್.ಎಸ್. ರೋಹಿತ್ ಅವರು ಸಾದರಪಡಿಸಿದ ‘ಕರ್ನಾಟಕ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮಹಿಳಾ ಮೀಸಲಾತಿ: ರಾಮನಗರ ಜಿಲ್ಲೆಯನ್ನು ಅನುಲಕ್ಷಿಸಿ ವಿಶೇಷ ಅಧ್ಯಯನ ’ ಎಂಬ ಮಹಾಪ್ರಬಂಧವನ್ನು ಮೈಸೂರು ವಿವಿ ಪಿಎಚ್.ಡಿ. ಪದವಿಗೆ ಅಂಗೀಕರಿಸಿದೆ ಎಂದು ಪರೀಕ್ಷಾಂಗ ಕುಲಸಚಿವ ಪ್ರೊ. ನಾಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…