ಮೈಸೂರು: ಮೈಸೂರಿನಲ್ಲಿ ಸೋಮವಾರ(ಜು.8) ಮತ್ತು ಮಂಗಳವಾರ(ಜು.9) ಕಬಿನಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಮೈಸೂರು ನಗರಕ್ಕೆ ಕುಡಿಯವ ನೀರು ಸರಬರಾಜು ಮಾಡುವ ಕಬಿನಿ ನೀರು ಸರಬರಾಜು ಮೂಲ ಸ್ಥಾವರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದ ರಿಂದ ಕೆಲವಡೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಈ ಪ್ರದೇಶದಲ್ಲಿ ನೀರು ಇರಲ್ಲ
ವಾರ್ಡ್ ನಂ.42ರಿಂದ 51ರ ವ್ಯಾಪ್ತಿಯ ಕೆ.ಜಿ.ಕೊಪ್ಪಲು, ಜನತಾನಗರ, ಶಾರದಾದೇವಿನಗರ, ದಟ್ಟಗಳ್ಳಿ 3ನೇ ಹಂತ, ಕುವೆಂಪುನಗರ, ಜಯನಗರ, ಲಕ್ಷ್ಮೀಪುರಂ, ಸುಣ್ಣದಕೇರಿ, ಅಗ್ರಹಾರ ಹಾಗೂ ವಾರ್ಡ್ ನಂ.54ರಿಂದ 65ರ ವ್ಯಾಪ್ತಿಯ ಗುಂಡು ರಾವ್ನಗರ, ಚಾಮುಂಡಿಪುರಂ, ಕೃಷ್ಣಮೂರ್ತಿ ಪುರಂ, ಕುವೆಂಪುನಗರ, ಸಿಐಟಿಬಿ, ರಾಮಕೃಷ್ಣನಗರ, ಕುವೆಂಪುನಗರ ಎಂ-ಬ್ಲಾಕ್, ಅಶೋಕಪುರಂ, ವಿದ್ಯಾರಣ್ಯಪುರಂ ಮತ್ತು ಸುತ್ತಮುತ್ತ, ವಿಶ್ವೇಶ್ವರನಗರ, ಜೆ.ಪಿ.ನಗರ, ಅರವಿಂದನಗರ, ಶ್ರೀರಾಂಪುರ ಹಾಗೂ ಇತ್ಯಾದಿ ಪ್ರದೇಶಗಳಲ್ಲಿ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…