ಮೈಸೂರು: ಮೈಸೂರಿನಲ್ಲಿ ಸೋಮವಾರ(ಜು.8) ಮತ್ತು ಮಂಗಳವಾರ(ಜು.9) ಕಬಿನಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಮೈಸೂರು ನಗರಕ್ಕೆ ಕುಡಿಯವ ನೀರು ಸರಬರಾಜು ಮಾಡುವ ಕಬಿನಿ ನೀರು ಸರಬರಾಜು ಮೂಲ ಸ್ಥಾವರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದ ರಿಂದ ಕೆಲವಡೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಈ ಪ್ರದೇಶದಲ್ಲಿ ನೀರು ಇರಲ್ಲ
ವಾರ್ಡ್ ನಂ.42ರಿಂದ 51ರ ವ್ಯಾಪ್ತಿಯ ಕೆ.ಜಿ.ಕೊಪ್ಪಲು, ಜನತಾನಗರ, ಶಾರದಾದೇವಿನಗರ, ದಟ್ಟಗಳ್ಳಿ 3ನೇ ಹಂತ, ಕುವೆಂಪುನಗರ, ಜಯನಗರ, ಲಕ್ಷ್ಮೀಪುರಂ, ಸುಣ್ಣದಕೇರಿ, ಅಗ್ರಹಾರ ಹಾಗೂ ವಾರ್ಡ್ ನಂ.54ರಿಂದ 65ರ ವ್ಯಾಪ್ತಿಯ ಗುಂಡು ರಾವ್ನಗರ, ಚಾಮುಂಡಿಪುರಂ, ಕೃಷ್ಣಮೂರ್ತಿ ಪುರಂ, ಕುವೆಂಪುನಗರ, ಸಿಐಟಿಬಿ, ರಾಮಕೃಷ್ಣನಗರ, ಕುವೆಂಪುನಗರ ಎಂ-ಬ್ಲಾಕ್, ಅಶೋಕಪುರಂ, ವಿದ್ಯಾರಣ್ಯಪುರಂ ಮತ್ತು ಸುತ್ತಮುತ್ತ, ವಿಶ್ವೇಶ್ವರನಗರ, ಜೆ.ಪಿ.ನಗರ, ಅರವಿಂದನಗರ, ಶ್ರೀರಾಂಪುರ ಹಾಗೂ ಇತ್ಯಾದಿ ಪ್ರದೇಶಗಳಲ್ಲಿ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…