ಮೈಸೂರು: ಬಾಯಿಗೆ ಬಂದಂತೆ ಮಾತನಾಡಿದರೆ ಕೇಳಿಸಿಕೊಳ್ಳೋಕೆ ನಾವು ಸಿದ್ಧರಿಲ್ಲ. ಇತಿಹಾಸದ ಚರ್ಚೆ ಅವಶ್ಯಕತೆ ಇದ್ದರೆ ಆಹ್ವಾನ ಕೊಡುತ್ತೇನೆ ಎಂದು ಸಚಿವ ಚಲುವರಾಯಸ್ವಾಮಿ ಸವಾಲು ಹಾಕಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮೀರ್ ಹಾಗೂ ಆ ನಾಲ್ವರ ಜೊತೆ ಇದ್ದಿದ್ದು ನನ್ನ ಕರಾಳ ದಿನ ಎಂಬ ಕುಮಾರಸ್ವಾಮಿ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದರು.
ನನಗೆ ಕುಮಾರಸ್ವಾಮಿಯವರಂತೆ ಮಾಧ್ಯಮದವರ ಮುಂದೆ ನಾಲಿಗೆ ಹರಿಬಿಡಲು ಸಾಧ್ಯವಿಲ್ಲ. ಅವರು ಚರ್ಚೆಗೆ ಬರುವುದಾದರೆ ಒಂದು ವೇದಿಕೆ ಸಿದ್ಧಮಾಡಿ. ಯಾರು ಹೊಲಸು, ಕಚಡ ಎಂದು ಚರ್ಚೆ ಮಾಡೋಣ ಎಂದು ಸವಾಲು ಹಾಕಿದರು.
ಇನ್ನು ಉಪಚುನಾವಣೆ ಸಂಬಂಧ ಮಾತನಾಡಿದ ಅವರು, ಮೂರು ಕ್ಷೇತ್ರಗಳಲ್ಲೂ ನಾವೇ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…