nagara panchami
ಮೈಸೂರು: ಹಿಂದುಗಳ ಪ್ರಮುಖ ಹಬ್ಬವಾದ ನಾಗರಪಂಚಮಿಯ ಹಿನ್ನೆಲೆಯಲ್ಲಿಂದು ಭಕ್ತರು ನಾಗರಕಲ್ಲಿಗೆ ಹಾಲಿನ ಅಭಿಷೇಕ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಿದರು.
ದೇಶದೆಲ್ಲೆಡೆ ನಾಗರಪಂಚಮಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದ್ದು. ಒಂದೊಂದು ಭಾಗದಲ್ಲಿ ಒಂದೊಂದು ರೀತಿಯ ಪದ್ಧತಿ ಇದೆ.
ಕರ್ನಾಟಕದ ಕೆಲವು ಭಾಗಗಳಲ್ಲಿ ನಾಗರ ಕಲ್ಲುಗಳಿಗೆ ಪೂಜೆ-ಅಭಿಷೇಕ ಮಾಡಲಾಗುತ್ತದೆ. ಮತ್ತೊಂದಷ್ಟು ಪ್ರದೇಶಗಳಲ್ಲಿ ಹುತ್ತಕ್ಕೆ ಹಾಲೆರೆದು, ಅರಿಶಿಣ-ಕುಂಕುಮ ಹಾಕಿ ಪೂಜೆ ನೆರವೇರಿಸಲಾಗುತ್ತದೆ.
ನಾಗರಪಂಚಮಿಯಂದು ನಾಗನ ಪೂಜೆ ಮಾಡುವುದರಿಂದ ನಾಗ ದೋಷಗಳು ಪರಿಹಾರ ಆಗುತ್ತವೆ ಎಂಬ ನಂಬಿಕೆಯೂ ಇದೆ.
ಈ ಹಿನ್ನೆಲೆಯಲ್ಲಿ ಇಂದು ಮೈಸೂರಿನ ದೇವಾಲಯಗಳಲ್ಲಿ ನಾಗರಪಂಚಮಿಯ ಸಂಭ್ರಮ ಮನೆಮಾಡಿದ್ದು, ಮುಂಜಾನೆಯಿಂದಲೇ ದೇಗುಲಗಳಿಗೆ ಭಕ್ತರು ಭೇಟಿ ನೀಡಿ ನಾಗರಕಲ್ಲಿಗೆ ಹಾಲಿನ ಅಭಿಷೇಕ ಮಾಡಿ, ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ…
ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…