nagara panchami
ಮೈಸೂರು: ಹಿಂದುಗಳ ಪ್ರಮುಖ ಹಬ್ಬವಾದ ನಾಗರಪಂಚಮಿಯ ಹಿನ್ನೆಲೆಯಲ್ಲಿಂದು ಭಕ್ತರು ನಾಗರಕಲ್ಲಿಗೆ ಹಾಲಿನ ಅಭಿಷೇಕ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಿದರು.
ದೇಶದೆಲ್ಲೆಡೆ ನಾಗರಪಂಚಮಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದ್ದು. ಒಂದೊಂದು ಭಾಗದಲ್ಲಿ ಒಂದೊಂದು ರೀತಿಯ ಪದ್ಧತಿ ಇದೆ.
ಕರ್ನಾಟಕದ ಕೆಲವು ಭಾಗಗಳಲ್ಲಿ ನಾಗರ ಕಲ್ಲುಗಳಿಗೆ ಪೂಜೆ-ಅಭಿಷೇಕ ಮಾಡಲಾಗುತ್ತದೆ. ಮತ್ತೊಂದಷ್ಟು ಪ್ರದೇಶಗಳಲ್ಲಿ ಹುತ್ತಕ್ಕೆ ಹಾಲೆರೆದು, ಅರಿಶಿಣ-ಕುಂಕುಮ ಹಾಕಿ ಪೂಜೆ ನೆರವೇರಿಸಲಾಗುತ್ತದೆ.
ನಾಗರಪಂಚಮಿಯಂದು ನಾಗನ ಪೂಜೆ ಮಾಡುವುದರಿಂದ ನಾಗ ದೋಷಗಳು ಪರಿಹಾರ ಆಗುತ್ತವೆ ಎಂಬ ನಂಬಿಕೆಯೂ ಇದೆ.
ಈ ಹಿನ್ನೆಲೆಯಲ್ಲಿ ಇಂದು ಮೈಸೂರಿನ ದೇವಾಲಯಗಳಲ್ಲಿ ನಾಗರಪಂಚಮಿಯ ಸಂಭ್ರಮ ಮನೆಮಾಡಿದ್ದು, ಮುಂಜಾನೆಯಿಂದಲೇ ದೇಗುಲಗಳಿಗೆ ಭಕ್ತರು ಭೇಟಿ ನೀಡಿ ನಾಗರಕಲ್ಲಿಗೆ ಹಾಲಿನ ಅಭಿಷೇಕ ಮಾಡಿ, ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…
ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…
ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…
ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…