ಮೈಸೂರು: ಶರನ್ನವರಾತ್ರಿಯ ಮೂರನೇ ದಿನ ದೇವಿಯನ್ನು ಚಂದ್ರಘಂಟಾ ಎಂಬ ಹೆಸರಿನಲ್ಲಿ ಕರೆಯಲಾಗುತ್ತದೆ.
ಚಂದ್ರಿಕಾ, ರಣಚಂಡಿ ಅಂತಲೂ ಕರೆಯುತ್ತಾರೆ. ಆ ದೇವಿಯ ವಿಗ್ರಹವನ್ನು ಇರಿಸಿ, ಪೂಜೆ-ಆರಾಧನೆಯನ್ನು ಮಾಡಲಾಗುತ್ತದೆ. ಈ ದೇವಿಯ ಸ್ವರೂಪವು ಶಾಂತ ರೀತಿಯಲ್ಲಿ ಇರುತ್ತದೆ.
ತಾಯಿಯ ತಲೆ ಮೇಲೆ ಗಂಟೆಯ ಆಕಾರದಲ್ಲಿ ಅರ್ಧ ಚಂದ್ರ ಇರುವುದರಿಂದ ಚಂದ್ರಘಂಟಾ ದೇವಿ ಎಂಬ ಹೆಸರಿನಲ್ಲಿ ಕರೆಯಲಾಗುತ್ತದೆ.
ಚಂದ್ರಘಂಟಾ ದೇವಿಯು ಶುಕ್ರ ಗ್ರಹದ ಅಧಿದೇವತೆ ಆಗಿದ್ದು, ದೇವಿಯ ಆರಾಧನೆಯಿಂದ ಸಂಪತ್ತು, ಸಮೃದ್ಧಿ ದೊರೆಯುತ್ತದೆ. ಮನೆಯಲ್ಲಿ ಯಾವತ್ತಿಗೂ ಆಹಾರದ ಕೊರತೆ ಬಾರದು ಎಂದು ಹೇಳಲಾಗುತ್ತದೆ.
ನವರಾತ್ರಿಯ ಮೂರನೇ ದಿನ ಕೆಂಪು ಬಣ್ಣಕ್ಕೆ ಆದ್ಯತೆ ನೀಡಲಾಗುತ್ತದೆ. ಚಂದ್ರಘಂಟಾ ದೇವಿಯು ಧೈರ್ಯ, ಪರಾಕ್ರಮ ಹಾಗೂ ಸೌಂದರ್ಯದ ಪ್ರತೀಕವಾಗಿದ್ದು, ಕೆಂಪು ಬಣ್ಣದ ವಸ್ತ್ರಗಳಿಂದ ತಾಯಿಗೆ ಅಲಂಕಾರ, ಕೆಂಪು ಬಣ್ಣದ ಹೂವುಗಳಿಂದ ಪೂಜೆ ಮಾಡಲಾಗುತ್ತದೆ.
ರಾಮನಗರ: ಕನಕಪುರ ಪಟ್ಟಣದಲ್ಲಿ ನಡೆದಿದ್ದ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮನಕಲಕುವ ಸುದ್ದಿ ಹೊರಬಂದಿದೆ. ಗ್ಯಾಸ್…
ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…
ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…
ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…
ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…