ಮೈಸೂರು: ಶರನ್ನವರಾತ್ರಿಯ ಮೂರನೇ ದಿನ ದೇವಿಯನ್ನು ಚಂದ್ರಘಂಟಾ ಎಂಬ ಹೆಸರಿನಲ್ಲಿ ಕರೆಯಲಾಗುತ್ತದೆ.
ಚಂದ್ರಿಕಾ, ರಣಚಂಡಿ ಅಂತಲೂ ಕರೆಯುತ್ತಾರೆ. ಆ ದೇವಿಯ ವಿಗ್ರಹವನ್ನು ಇರಿಸಿ, ಪೂಜೆ-ಆರಾಧನೆಯನ್ನು ಮಾಡಲಾಗುತ್ತದೆ. ಈ ದೇವಿಯ ಸ್ವರೂಪವು ಶಾಂತ ರೀತಿಯಲ್ಲಿ ಇರುತ್ತದೆ.
ತಾಯಿಯ ತಲೆ ಮೇಲೆ ಗಂಟೆಯ ಆಕಾರದಲ್ಲಿ ಅರ್ಧ ಚಂದ್ರ ಇರುವುದರಿಂದ ಚಂದ್ರಘಂಟಾ ದೇವಿ ಎಂಬ ಹೆಸರಿನಲ್ಲಿ ಕರೆಯಲಾಗುತ್ತದೆ.
ಚಂದ್ರಘಂಟಾ ದೇವಿಯು ಶುಕ್ರ ಗ್ರಹದ ಅಧಿದೇವತೆ ಆಗಿದ್ದು, ದೇವಿಯ ಆರಾಧನೆಯಿಂದ ಸಂಪತ್ತು, ಸಮೃದ್ಧಿ ದೊರೆಯುತ್ತದೆ. ಮನೆಯಲ್ಲಿ ಯಾವತ್ತಿಗೂ ಆಹಾರದ ಕೊರತೆ ಬಾರದು ಎಂದು ಹೇಳಲಾಗುತ್ತದೆ.
ನವರಾತ್ರಿಯ ಮೂರನೇ ದಿನ ಕೆಂಪು ಬಣ್ಣಕ್ಕೆ ಆದ್ಯತೆ ನೀಡಲಾಗುತ್ತದೆ. ಚಂದ್ರಘಂಟಾ ದೇವಿಯು ಧೈರ್ಯ, ಪರಾಕ್ರಮ ಹಾಗೂ ಸೌಂದರ್ಯದ ಪ್ರತೀಕವಾಗಿದ್ದು, ಕೆಂಪು ಬಣ್ಣದ ವಸ್ತ್ರಗಳಿಂದ ತಾಯಿಗೆ ಅಲಂಕಾರ, ಕೆಂಪು ಬಣ್ಣದ ಹೂವುಗಳಿಂದ ಪೂಜೆ ಮಾಡಲಾಗುತ್ತದೆ.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ 140 ಬಸ್ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…