ಮೈಸೂರು: ಶರನ್ನವರಾತ್ರಿಯ ಮೂರನೇ ದಿನ ದೇವಿಯನ್ನು ಚಂದ್ರಘಂಟಾ ಎಂಬ ಹೆಸರಿನಲ್ಲಿ ಕರೆಯಲಾಗುತ್ತದೆ.
ಚಂದ್ರಿಕಾ, ರಣಚಂಡಿ ಅಂತಲೂ ಕರೆಯುತ್ತಾರೆ. ಆ ದೇವಿಯ ವಿಗ್ರಹವನ್ನು ಇರಿಸಿ, ಪೂಜೆ-ಆರಾಧನೆಯನ್ನು ಮಾಡಲಾಗುತ್ತದೆ. ಈ ದೇವಿಯ ಸ್ವರೂಪವು ಶಾಂತ ರೀತಿಯಲ್ಲಿ ಇರುತ್ತದೆ.
ತಾಯಿಯ ತಲೆ ಮೇಲೆ ಗಂಟೆಯ ಆಕಾರದಲ್ಲಿ ಅರ್ಧ ಚಂದ್ರ ಇರುವುದರಿಂದ ಚಂದ್ರಘಂಟಾ ದೇವಿ ಎಂಬ ಹೆಸರಿನಲ್ಲಿ ಕರೆಯಲಾಗುತ್ತದೆ.
ಚಂದ್ರಘಂಟಾ ದೇವಿಯು ಶುಕ್ರ ಗ್ರಹದ ಅಧಿದೇವತೆ ಆಗಿದ್ದು, ದೇವಿಯ ಆರಾಧನೆಯಿಂದ ಸಂಪತ್ತು, ಸಮೃದ್ಧಿ ದೊರೆಯುತ್ತದೆ. ಮನೆಯಲ್ಲಿ ಯಾವತ್ತಿಗೂ ಆಹಾರದ ಕೊರತೆ ಬಾರದು ಎಂದು ಹೇಳಲಾಗುತ್ತದೆ.
ನವರಾತ್ರಿಯ ಮೂರನೇ ದಿನ ಕೆಂಪು ಬಣ್ಣಕ್ಕೆ ಆದ್ಯತೆ ನೀಡಲಾಗುತ್ತದೆ. ಚಂದ್ರಘಂಟಾ ದೇವಿಯು ಧೈರ್ಯ, ಪರಾಕ್ರಮ ಹಾಗೂ ಸೌಂದರ್ಯದ ಪ್ರತೀಕವಾಗಿದ್ದು, ಕೆಂಪು ಬಣ್ಣದ ವಸ್ತ್ರಗಳಿಂದ ತಾಯಿಗೆ ಅಲಂಕಾರ, ಕೆಂಪು ಬಣ್ಣದ ಹೂವುಗಳಿಂದ ಪೂಜೆ ಮಾಡಲಾಗುತ್ತದೆ.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…