ಮೈಸೂರು ನಗರ

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.

ಖ್ಯಾತ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರು ನಿರ್ಮಿಸಿರುವ ಈ ಪ್ರತಿಮೆ ಸಾರ್ವಜನಿಕರ ಗಮನ ಸೆಳೆಯುತ್ತಿದೆ.

ಈ ಹಿಂದೆ ಇದೇ ಸ್ಥಳದಲ್ಲಿ ಸ್ಥಾಪಿಸಲಾಗಿದ್ದ ದೇವರಾಜ ಅರಸು ಅವರ ಪ್ರತಿಮೆ ಕುರಿತು ಆಕ್ಷೇಪಗಳು ಕೇಳಿಬಂದಿದ್ದವು.

ಈ ಹಿನ್ನೆಲೆಯಲ್ಲಿ ಹೊಸ ಪ್ರತಿಮೆ ನಿರ್ಮಿಸುವ ನಿರ್ಧಾರ ಕೈಗೊಳ್ಳಲಾಗಿದ್ದು, ದೇಶದ ಹೆಸರಾಂತ ಶಿಲ್ಪಿಗಳಲ್ಲಿ ಒಬ್ಬರಾದ ಅರುಣ್‌ ಯೋಗಿರಾಜ್‌ ಅವರಿಗೆ ಜವಾಬ್ದಾರಿ ವಹಿಸಲಾಗಿತ್ತು.

ಅವರು ರೂಪಿಸಿರುವ ನೂತನ ಪ್ರತಿಮೆ ದೇವರಾಜ ಅರಸು ಅವರ ಮೂಲ ವ್ಯಕ್ತಿತ್ವ, ಮುಖಭಾವ, ಉಡುಗೆ ಹಾಗೂ ಗಾಂಭೀರ್ಯವನ್ನು ಅತ್ಯಂತ ನೈಜವಾಗಿ ಮೂಡಿಸಿರುವುದರಿಂದ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

14 hours ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

14 hours ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

14 hours ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

14 hours ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

14 hours ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

15 hours ago