ಮೈಸೂರು ನಗರ

ಹೊಸ ವರ್ಷದ ಸಂಭ್ರಮ: ದೇಗುಲಗಳತ್ತ ಭಕ್ತರ ದಂಡು

ಮೈಸೂರು: ಇಂದು ಹೊಸ ವರ್ಷದ ಸಂಭ್ರಮ ಮನೆ ಮಾಡಿರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ದೇವಾಲಯಗಳು ಭಕ್ತರಿಂದ ತುಂಬಿ ತುಳುಕುತ್ತಿವೆ.

ಮೈಸೂರಿನ ಅಗ್ರಹಾರದಲ್ಲಿರುವ 101 ಗಣಪತಿ ದೇವಸ್ಥಾನ, ಗಣಪತಿ ದೇವಸ್ಥಾನ, ಕಾಮ ಕಾಮೇಶ್ವರಿ ದೇವಸ್ಥಾನ, ವಿಜಯನಗರದಲ್ಲಿರುವ ಯೋಗ ನರಸಿಂಹಸ್ವಾಮಿ ದೇವಸ್ಥಾನ, ಇಸ್ಕಾನ್‌ ದೇವಸ್ಥಾನ, ಗಣಪತಿ ಸಚ್ಚಿದಾನಂದ ಆಶ್ರಮ ಸೇರಿದಂತೆ ಎಲ್ಲಾ ದೇವಾಲಯಗಳಲ್ಲೂ ಭಕ್ತರು ತುಂಬಿ ತುಳುಕುತ್ತಿದ್ದಾರೆ.

ಇಂದು ಬೆಳಿಗ್ಗೆಯಿಂದಲೇ ದೇವಸ್ಥಾನಗಳಿಗೆ ತೆರಳುತ್ತಿರುವ ಭಕ್ತರು ದೇವರ ದರ್ಶನ ಪಡೆದು ಹೊಸ ವರ್ಷದಲ್ಲಿ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ದೇವಾಲಯಕ್ಕೆ ಬರುವ ಭಕ್ತರೆಲ್ಲರಿಗೂ ಪ್ರಸಾದ ವ್ಯವಸ್ಥೆ ಮಾಡಲಾಗಿದೆ.

ಈ ಮೂಲಕ ಜನರು ಹೊಸ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಂಡಿದ್ದು, ಎಲ್ಲರಿಗೂ ಈ ವರ್ಷ ಒಳಿತನ್ನು ಮಾಡಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಕೆರೆ, ಕಟ್ಟೆಗಳ ಹೂಳೆತ್ತಿಸಿ

ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ…

21 mins ago

ಓದುಗರ ಪತ್ರ: ಪ್ರಜಾಪ್ರಭುತ್ವ ಎಂಬ ಮೃಷ್ಟಾನ್ನ ಭೋಜನ ಶಾಲೆ!

ಭ್ರಷ್ಟಾಚಾರವೇ ಇಲ್ಲದ ವ್ಯವಸ್ಥೆ ನಿರ್ಮಾಣ ಮಾಡುವುದು ಇನ್ನು ತುಂಬಾ ಕಷ್ಟಕರವಾದ ಕೆಲಸ ಎಂದು ನಿವೃತ್ತ ಲೋಕಾಯುಕ್ತ ನ್ಯಾಯ ಮೂರ್ತಿ ಎನ್.ಸಂತೋಷ್…

23 mins ago

ಓದುಗರ ಪತ್ರ: ಡಿಜಿಟಲ್ ತಂತ್ರಜ್ಞಾನ ಸದ್ಬಳಕೆಯಾಗಲಿ

ಇಂದು ಡಿಜಿಟಲ್ ತಂತ್ರಜ್ಞಾನ ಹೆಚ್ಚಾಗಿ ಬಳಕೆಯಾಗುತ್ತಿದ್ದು, ಇದರಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಆನ್ಲೈನ್ ತರಗತಿಗಳು, ಯೂಟ್ಯೂಬ್ ಶಿಕ್ಷಣ…

25 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಪೈರೆಸಿ ವಿರುದ್ಧ ಚಿತ್ರೋದ್ಯಮ ಯುದ್ಧ ಸನ್ನದ್ಧ!?

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ೨೦೨೬ರ ಆರಂಭದ ವೇಳೆ ಹಲವು ಬೆಳವಣಿಗೆಗಳು. ೨೦೨೫ರ ಕೊನೆಯ ಶುಕ್ರವಾರ ತೆರೆ ಕಂಡ ೨ ಚಿತ್ರಗಳ…

27 mins ago

ಸಿದ್ದಾಪುರ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣ

ಕೃಷ್ಣ ಸಿದ್ದಾಪುರ ಸಿಬ್ಬಂದಿ ಕೊರತೆ, ಜನಸಂಖ್ಯೆ ಆಧಾರದಲ್ಲಿ ಹೊಸ ಠಾಣೆ ಸ್ಥಾಪನೆ, ಹೆಚ್ಚಿನ ಸಿಬ್ಬಂದಿ ನಿಯೋಜನೆಗೆ ಆಗ್ರಹ  ಸಿದ್ದಾಪುರ:ಸಿದ್ದಾಪುರ ಪೊಲೀಸ್…

33 mins ago

ಮೈಮುಲ್ ಆಡಳಿತ ಮಂಡಳಿ ಚುನಾವಣೆಯತ್ತ ಎಲ್ಲರ ಚಿತ್ತ

ಕೆ.ಬಿ.ರಮೇಶನಾಯಕ ಮೈಸೂರು: ಮೈಸೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ಮೈಮುಲ್) ಆಡಳಿತ ಮಂಡಳಿಯ ಐದು ವರ್ಷಗಳ ಆಡಳಿತ ಮುಂದಿನ…

38 mins ago