ಮೈಸೂರು: ಇಂದು ಹೊಸ ವರ್ಷದ ಸಂಭ್ರಮ ಮನೆ ಮಾಡಿರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ದೇವಾಲಯಗಳು ಭಕ್ತರಿಂದ ತುಂಬಿ ತುಳುಕುತ್ತಿವೆ.
ಮೈಸೂರಿನ ಅಗ್ರಹಾರದಲ್ಲಿರುವ 101 ಗಣಪತಿ ದೇವಸ್ಥಾನ, ಗಣಪತಿ ದೇವಸ್ಥಾನ, ಕಾಮ ಕಾಮೇಶ್ವರಿ ದೇವಸ್ಥಾನ, ವಿಜಯನಗರದಲ್ಲಿರುವ ಯೋಗ ನರಸಿಂಹಸ್ವಾಮಿ ದೇವಸ್ಥಾನ, ಇಸ್ಕಾನ್ ದೇವಸ್ಥಾನ, ಗಣಪತಿ ಸಚ್ಚಿದಾನಂದ ಆಶ್ರಮ ಸೇರಿದಂತೆ ಎಲ್ಲಾ ದೇವಾಲಯಗಳಲ್ಲೂ ಭಕ್ತರು ತುಂಬಿ ತುಳುಕುತ್ತಿದ್ದಾರೆ.
ಇಂದು ಬೆಳಿಗ್ಗೆಯಿಂದಲೇ ದೇವಸ್ಥಾನಗಳಿಗೆ ತೆರಳುತ್ತಿರುವ ಭಕ್ತರು ದೇವರ ದರ್ಶನ ಪಡೆದು ಹೊಸ ವರ್ಷದಲ್ಲಿ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ದೇವಾಲಯಕ್ಕೆ ಬರುವ ಭಕ್ತರೆಲ್ಲರಿಗೂ ಪ್ರಸಾದ ವ್ಯವಸ್ಥೆ ಮಾಡಲಾಗಿದೆ.
ಈ ಮೂಲಕ ಜನರು ಹೊಸ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಂಡಿದ್ದು, ಎಲ್ಲರಿಗೂ ಈ ವರ್ಷ ಒಳಿತನ್ನು ಮಾಡಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…