ಮೈಸೂರು: ಕರ್ನಾಟಕ ರಾಜ್ಯದಿಂದ ಒಂದು ಇಂಡಸ್ಟ್ರೀಸ್ ಕೂಡ ಹೊರಗೆ ಹೋಗುವುದಿಲ್ಲ ಎಂದು ಬೃಹತ್ ಹಾಗೂ ಸಣ್ಣ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಗೂಗಲ್ ಕಂಪನಿ ಆಂಧ್ರಕ್ಕೆ ಸ್ಥಳಾಂತರವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಜ್ಯದಿಂದ ಯಾವುದೇ ಕಂಪನಿ ಹೊರಗಡೆ ಹೋಗಿಲ್ಲ. ಚಂದ್ರಬಾಬು ನಾಯ್ಡು ಅವರಿಂದಲೇ ಕೇಂದ್ರ ಸರ್ಕಾರ ನಡೆಯುತ್ತಿದೆ. ಈ ಕಾರಣಕ್ಕೆ ಗೂಗಲ್ ಅಂಧ್ರಕ್ಕೆ ಹೋಗಿದೆ. ಇಂಡಸ್ಟ್ರೀಸ್ ಕರ್ನಾಟಕ ಬಿಟ್ಟು ಹೋಗಿಲ್ಲ. ಎಐ ಆಂಧ್ರಕ್ಕೆ ಹೋಗಿದ್ದು ಕೇಂದ್ರ ಸರ್ಕಾರದಿಂದ. ಕರ್ನಾಟಕ ರಾಜ್ಯದಿಂದ ಒಂದು ಇಂಡಸ್ಟ್ರೀಸ್ ಹೊರಗೆ ಹೋಗುವುದಿಲ್ಲ. ಹೊಸ ಹೊಸ ಇಂಡಸ್ಟ್ರಿಗಳು ಬೇರೆ ರಾಜ್ಯದಿಂದ ನಮ್ಮ ರಾಜ್ಯಕ್ಕೆ ಬರುತ್ತದೆ ಎಂದು ಹೇಳಿದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…