ಮೈಸೂರು: ಕರ್ನಾಟಕ ರಾಜ್ಯದಿಂದ ಒಂದು ಇಂಡಸ್ಟ್ರೀಸ್ ಕೂಡ ಹೊರಗೆ ಹೋಗುವುದಿಲ್ಲ ಎಂದು ಬೃಹತ್ ಹಾಗೂ ಸಣ್ಣ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಗೂಗಲ್ ಕಂಪನಿ ಆಂಧ್ರಕ್ಕೆ ಸ್ಥಳಾಂತರವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಜ್ಯದಿಂದ ಯಾವುದೇ ಕಂಪನಿ ಹೊರಗಡೆ ಹೋಗಿಲ್ಲ. ಚಂದ್ರಬಾಬು ನಾಯ್ಡು ಅವರಿಂದಲೇ ಕೇಂದ್ರ ಸರ್ಕಾರ ನಡೆಯುತ್ತಿದೆ. ಈ ಕಾರಣಕ್ಕೆ ಗೂಗಲ್ ಅಂಧ್ರಕ್ಕೆ ಹೋಗಿದೆ. ಇಂಡಸ್ಟ್ರೀಸ್ ಕರ್ನಾಟಕ ಬಿಟ್ಟು ಹೋಗಿಲ್ಲ. ಎಐ ಆಂಧ್ರಕ್ಕೆ ಹೋಗಿದ್ದು ಕೇಂದ್ರ ಸರ್ಕಾರದಿಂದ. ಕರ್ನಾಟಕ ರಾಜ್ಯದಿಂದ ಒಂದು ಇಂಡಸ್ಟ್ರೀಸ್ ಹೊರಗೆ ಹೋಗುವುದಿಲ್ಲ. ಹೊಸ ಹೊಸ ಇಂಡಸ್ಟ್ರಿಗಳು ಬೇರೆ ರಾಜ್ಯದಿಂದ ನಮ್ಮ ರಾಜ್ಯಕ್ಕೆ ಬರುತ್ತದೆ ಎಂದು ಹೇಳಿದರು.
ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್ಜಿ ಯೋಧರು ಹುತಾತ್ಮರಾಗಿದ್ದಾರೆ.…
ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…
ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…
ಬೆಂಗಳೂರು : ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…