ಮೈಸೂರು: ಮಹಾರಾಷ್ಟ್ರ ಪೊಲೀಸರು ಮೈಸೂರಿನಲ್ಲಿ ಅಕ್ರಮವಾಗಿ ತಲೆ ಎತ್ತಿದ್ದ ಮಾದಕ ವಸ್ತು ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ 50ಕ್ಕೂ ಹೆಚ್ಚು ಕೆಜಿ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಆರ್.ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಲಕ್ಷ್ಮಿಕಾಂತ್ ತಳವಾರ್ ಅವರನ್ನು ಅಮಾನತುಪಡಿಸಲಾಗಿದೆ.
ಅಡಳಿತಾತ್ಮಕ ದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗಿದ್ದು, ನಗರಪೊಲೀಸ್ ಆಯುಕ್ತರ ಆದೇಶದ ಮೇರೆಗೆ ಅಮಾನತುಗೊಳಿಸಲಾಗಿದೆ. ಸದರಿ ಸ್ಥಳಕ್ಕೆ ಸಿಸಿಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ನಿರೀಕ್ಷಕರಾದ ಶಬ್ಬೀರ್ ಹುಸೇನ್ ರವರನ್ನು ಪ್ರಭಾರ ನಿರೀಕ್ಷಕರಾಗಿ ನೇಮಕ ಮಾಡಲಾಗಿದೆ.
ರಮಾನಂದ ಶರ್ಮ ಯಾವುದೋ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಟೆಕ್ಕಿಯೊಬ್ಬರು ವೈದ್ಯರ ಬಳಿ ಹೋಗಿದ್ದರಂತೆ. ವೈದ್ಯರು ಅವರನ್ನು ಸ್ಥೂಲವಾಗಿ ಪರೀಕ್ಷಿಸಿ, ಮೂರು…
ತಿ.ನರಸೀಪುರ: ಪಟ್ಟಣದ ಕೆಎಸ್ಐಸಿ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ವಿರೋಽಸಿ ಕಳೆದ ೧೫ ದಿನಗಳಿಂದ ವಿವಿಧ ಸಂಘಟನೆಗಳವರು ನಡೆಸುತ್ತಿದ್ದ ಪ್ರತಿಭಟನೆ…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ; ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ೬,೧೮೩ ವಿದ್ಯಾರ್ಥಿಗಳು ಮಡಿಕೇರಿ: ಮಾ.೧೮ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗ…
ನವೀನ್ ಕುಮಾರ್ ಕ್ವಿಂಟಾಲ್ ರಾಗಿಗೆ ೪ ಕೆಜಿ ಕಳೆಯುತ್ತಿರುವುದರಿಂದ ನಷ್ಟ ಎಂಬುದು ರೈತರ ಅಳಲು ಪಿರಿಯಾಪಟ್ಟಣ: ರಾಗಿ ಖರೀದಿ ಕೇಂದ್ರಗಳಲ್ಲಿ…
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…