ಮೈಸೂರು: ಮೈಸೂರು ನಗರ ಪಾಲಿಕೆ ಈಗ ಅವ್ಯವಸ್ಥೆಗಳ ಆಗರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಗರ ಪಾಲಿಕೆಯಲ್ಲಿ ಸಾರ್ವಜನಿಕ ನಿಧಿಯನ್ನೇ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಮೂವರು ಮಹಿಳಾ ಸಿಬ್ಬಂದಿಯನ್ನು ಅಮಾನತು ಮಾಡಿರುವುದೇ ಇದಕ್ಕೆ ಸಾಕ್ಷಿ ಎಂದು ಹೇಳಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರವು ಸ್ಥಳೀಯ ಸಂಸ್ಥೆ ಚುನಾವಣೆ ನಡೆಸದೇ ವಿಳಂಬ ಧೋರಣೆ ತೋರುತ್ತಿರುವುದು ಎಲ್ಲದಕ್ಕೂ ಕಾರಣವಾಗಿದೆ.
ಸ್ಥಳೀಯ ಪ್ರಜಾಪ್ರಭುತ್ವ ಹಾದಿ ತಪ್ಪಿದಾಗ, ಭ್ರಷ್ಟಾಚಾರ ಪ್ರಕರಣಗಳು ಹೆಚ್ಚಾಗುತ್ತಿದೆ. ಒಟ್ಟಾರೆ ಎಲ್ಲಾ ಪ್ರಕರಣಗಳಿಗೂ ಕಾಂಗ್ರೆಸ್ ಸರ್ಕಾರವೇ ಸಂಪೂರ್ಣ ಹೊಣೆಯಾಗಿದೆ ಎಂದು ಆರೋಪಿಸಿದರು.
ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…
ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು…
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಎರಡು ಕೋಟಿ ರೂ.ಗಳಿಗೂ ಅಧಿಕ ಅನುದಾನ ದುರ್ಬಳಕೆಯ ಹಗರಣ ಕನ್ನಡಿಗರ ಸಾಂಸ್ಕೃತಿಕ ಅಸ್ಮಿತೆಗೆ…
ಪಂಚ ಗ್ಯಾರಂಟಿಗಳ ಪೈಕಿ ‘ಗೃಹಲಕ್ಷ್ಮಿ’, ‘ಗೃಹಜ್ಯೋತಿ’ ಯೋಜನೆಗಳು ದುರುಪಯೋಗ ಆಗುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇವುಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿರುವುದು…
ಮಂಜು ಕೋಟೆ ಕೋಟೆ: ಯುವಕನ ಪ್ರತಿಭೆ ಗುರುತಿಸಿ ಅವಕಾಶ ನೀಡಿರುವ ಕಾಲಘಟ್ಟ ಚಿತ್ರತಂಡ; ಜೂ.೧೯ರಂದು ಚಿತ್ರ ಬಿಡುಗಡೆ ಎಚ್.ಡಿ.ಕೋಟೆ: ತಾಲ್ಲೂಕಿನ…
ಮಹೇಂದ್ರ ಹಸಗೂಲಿ ನಷ್ಟ ಹೊಂದಿದ ರೈತರಿಗೆ ಬೆಳೆ ವಿಮೆ ನೋಂದಣಿ ಜೊತೆಗೆ ಎಕರೆಗೆ ೫೦ ಸಾವಿರ ರೂ. ಪರಿಹಾರ ಭರಿಸಲು…