ಮೈಸೂರು: ಉದಯಗಿರಿ ಠಾಣೆಯ ಗಲಭೆಯಂತೆ ಎನ್ಆರ್ ಠಾಣೆಗೂ ಕಲ್ಲು ಹೊಡೆದು ಗಲಾಟೆ ಎಬ್ಬಿಸುತ್ತೇವೆ ಎಂದು ಅವಾಜ್ ಹಾಕಿ ಪೋಲಿಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ 12 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ನಗರದ ಮಾದೇಶ್, ಗಿರೀಶ್, ರವಿಕುಮಾರ್, ಕಿರಣ್, ಆ.ಬಾತು, ರಾಘವೇಂಧ್ರ, ದಾದಾ, ಕೀರ್ತಿ, ನಾಗೇಂದ್ರ ಸೇರಿ 12 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಯುಗಾದಿ ಹಬ್ಬದಂದು ಗಾಂಧಿನಗರದಲ್ಲಿ ದುರ್ಗಾದೇವಿ ಮೆರವಣಿಗೆಯ ವೇಳೆ ಎರಡು ಗುಂಪಿನ ಯುವಕರ ನಡುವೆ ಪರಸ್ಪರ ಗಲಾಟೆಯಾಗಿದೆ. ಈ ವೇಳೆ ಗಲಾಟೆ ಬಿಡಿಸಲು ಮುಂದಾದ ಪೊಲೀಸ್ ಸಿಬ್ಬಂದಿ ವಿರುದ್ಧ ತಿರುಗಿಬಿದ್ದ ಗುಂಪು ಅವಾಚ್ಯ ಶಬ್ದಗಳಿಂದ ನಿಂದಿಸಿ ಪೊಲೀಸರ ಮೇಲೆಯೆ ಹಲ್ಲೆ ನಡೆಸಿದೆ.
ಅಲ್ಲದೇ, ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ಎಸೆದಂತೆ ಎನ್.ಆರ್ ಠಾಣೆ ಮೇಲೂ ಕಲ್ಲು ಹೊಡೆಯುತ್ತೇವೆ ಎಂದು ಅವಾಜ್ ಹಾಕಿದ್ದಾರೆ ಎನ್ನಲಾಗಿದೆ.
ಹನೂರು : ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಿ ನೀರಾವರಿ ವ್ಯವಸ್ಥೆ ಕಲ್ಪಿಸುವುದರ ಮೂಲಕ ರೈತರಿಗೆ ವ್ಯವಸಾಯಕ್ಕೆ ಹೆಚ್ಚಿನ…
ಹನೂರು : ಮಳೆಗಾಲದ ಸಂದರ್ಭದಲ್ಲಿ ರೈತರು ಹಾಗೂ ನೆರೆಯ ತಮಿಳುನಾಡಿಗೆ ತರಕಾರಿ ತೆಗೆದುಕೊಂಡು ಹೋಗುತ್ತಿದ್ದ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದ ಹಿನ್ನೆಲೆ,…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗವು(ಇಸಿಐ) ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನು ಭಾನುವಾರ ಪ್ರಕಟಿಸಿದೆ. ಈ ಕುರಿತು…
ಹೊಸದಿಲ್ಲಿ : 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ(ಇಸಿಐ) ಅಧಿಕೃತವಾಗಿ…
ಟೆಹರಾನ್: ಯುಎಸ್ ಮಿಲಿಟರಿ ಬಳಸುತ್ತಿದ್ದ ಸೌದಿ ಅರೇಬಿಯಾದ ಅಲ್ ಖಾರ್ಜ್ ವಾಯುನೆಲೆಯ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಕೆಲವು…
ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್ಪಿಜಿ ಕೊರತೆ ಮುಂದುವರಿದಿದ್ದು, ಸ್ವಲ್ಪ ಮಟ್ಟಿಗೆ ಹೋಟೆಲ್ಗಳಿಗೆ ಎಲ್ಪಿಜಿ ನೀಡಲು ಚರ್ಚಿಸುತ್ತೇವೆ ಎಂದು ಸಚಿವ ಮುನಿಯಪ್ಪ…