MLA Tanveer Sait
ಮೈಸೂರು: ದೇಶದಲ್ಲಿ ವಿಚಾರದಲ್ಲಿ ಯಾರೂ ಕೂಡ ಆಕ್ಷೇಪಾರ್ಹ ಹೇಳಿಕೆ ನೀಡಬಾರದು ಎಂದು ಎನ್.ಆರ್.ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.
ಕದನ ವಿರಾಮ ಘೋಷಣೆಗೆ ದೇಶದಲ್ಲಿ ಪರ-ವಿರೋಧ ಚರ್ಚೆ ನಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದ ವಿಚಾರದಲ್ಲಿ ಟೀಕೆ ಮಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಕದನ ವಿರಾಮ ಘೋಷಣೆ ಕುರಿತು ಉಭಯ ರಾಷ್ಟ್ರಗಳ ನಡುವೆ ಅಮೇರಿಕಾ ಮಧ್ಯಸ್ಥಿಕೆ ವಹಿಸಿ ಮಾತುಕತೆ ಮೂಲಕ ಬಗೆಹರಿಸುವ ಪ್ರಯತ್ನ ಮಾಡಿದೆ. ಅದು ಸರಿಯಲ್ಲ ಇದು ಸರಿಯಲ್ಲ ಎನ್ನುವ ಕೀಳು ಮಟ್ಟದ ರಾಜಕೀಯ ಮಾಡೋದು ಸರಿಯಲ್ಲ. ಕೇಂದ್ರ ಸರ್ಕಾರ ಏನು ನಿರ್ಧಾರ ತಗೆದುಕೊಂಡಿದೆ ಅದಕ್ಕೆ ನಾವು ಬದ್ಧರಾಗಿ ವರ್ತಿಸಬೇಕು. ದೇಶದ ವಿಚಾರ ಬಂದಾಗ ಆಕ್ಷೇಪಾರ್ಹ ಹೇಳಿಕೆಗಳನ್ನು ಕೂಡ ಕೊಡಬಾರದು ಎಂದರು.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…