ಮೈಸೂರು ನಗರ

ನಿಖಿಲ್‌ ಅವರನ್ನು ಸಿಎಂ ಸ್ಥಾನದಲ್ಲಿ ನೋಡುವುದೇ ನಮ್ಮ ಕನಸು: ಶಾಸಕ ಜಿ.ಡಿ.ಹರೀಶ್‌ ಗೌಡ

ಮೈಸೂರು: ಜೆಡಿಎಸ್ ಪಕ್ಷದ ಭವಿಷ್ಯದ ದೃಷ್ಟಿಯಿಂದ ನಿಖಿಲ್ ಕುಮಾರಸ್ವಾಮಿ ರಾಜ್ಯಾಧ್ಯಕ್ಷರಾಗಬೇಕು ಎಂದು ಹುಣಸೂರು ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಜೆಡಿಎಸ್ ಪಕ್ಷದ ಭವಿಷ್ಯದ ದೃಷ್ಟಿಯಿಂದ ನಿಖಿಲ್ ಕುಮಾರಸ್ವಾಮಿ ರಾಜ್ಯಾಧ್ಯಕ್ಷರಾಗಬೇಕು. ಹೆಚ್‌.ಡಿ.ದೇವೇಗೌಡರಿಗಾಗಲಿ, ಕುಮಾರಸ್ವಾಮಿಯವರಿಗಾಗಲಿ, ನಿಖಿಲ್ ಅವರಿಗಾಗಲಿ ಈ ಆಸೆ ಹಾಗೂ ಉದ್ದೇಶ ಇಲ್ಲ. ಆದರೆ ಜೆಡಿಎಸ್‌ನ ಶಾಸಕರಿಗೆ, ಕಾರ್ಯಕರ್ತರಿಗೆ ನಿಖಿಲ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡುವ ಉದ್ದೇಶವಿದೆ. ನಿಖಿಲ್ ಅವರನ್ನು ಸಿಎಂ ಸ್ಥಾನದಲ್ಲಿ ನೋಡುವುದು ನಮ್ಮ ಕನಸು. ದೇವೇಗೌಡರ ನಂತರ ಕುಮಾರಸ್ವಾಮಿ ಹೇಗೆ ಪಕ್ಷ ಕಟ್ಟಿ ಮುಂದುವರೆಸಿದರೋ, ಅದೇ ರೀತಿ ನಿಖಿಲ್ ಕೂಡ ಮುಂದುವರೆಸುತ್ತಾರೆ. ನಿಖಿಲ್ ಅವರಿಗೆ ಆ ಶಕ್ತಿ ಇದೆ. ಆಗಸ್ಟ್‌ನಲ್ಲಿ ಮೈಸೂರು ಜಿಲ್ಲೆಯಲ್ಲಿ ನಿಖಿಲ್ ಪ್ರವಾಸ ಮಾಡಲಿದ್ದಾರೆ‌ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

27 mins ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

33 mins ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

43 mins ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

54 mins ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

1 hour ago