Our dream is to see Nikhil as CM MLA G D Harish Gowda
ಮೈಸೂರು: ಜೆಡಿಎಸ್ ಪಕ್ಷದ ಭವಿಷ್ಯದ ದೃಷ್ಟಿಯಿಂದ ನಿಖಿಲ್ ಕುಮಾರಸ್ವಾಮಿ ರಾಜ್ಯಾಧ್ಯಕ್ಷರಾಗಬೇಕು ಎಂದು ಹುಣಸೂರು ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಜೆಡಿಎಸ್ ಪಕ್ಷದ ಭವಿಷ್ಯದ ದೃಷ್ಟಿಯಿಂದ ನಿಖಿಲ್ ಕುಮಾರಸ್ವಾಮಿ ರಾಜ್ಯಾಧ್ಯಕ್ಷರಾಗಬೇಕು. ಹೆಚ್.ಡಿ.ದೇವೇಗೌಡರಿಗಾಗಲಿ, ಕುಮಾರಸ್ವಾಮಿಯವರಿಗಾಗಲಿ, ನಿಖಿಲ್ ಅವರಿಗಾಗಲಿ ಈ ಆಸೆ ಹಾಗೂ ಉದ್ದೇಶ ಇಲ್ಲ. ಆದರೆ ಜೆಡಿಎಸ್ನ ಶಾಸಕರಿಗೆ, ಕಾರ್ಯಕರ್ತರಿಗೆ ನಿಖಿಲ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡುವ ಉದ್ದೇಶವಿದೆ. ನಿಖಿಲ್ ಅವರನ್ನು ಸಿಎಂ ಸ್ಥಾನದಲ್ಲಿ ನೋಡುವುದು ನಮ್ಮ ಕನಸು. ದೇವೇಗೌಡರ ನಂತರ ಕುಮಾರಸ್ವಾಮಿ ಹೇಗೆ ಪಕ್ಷ ಕಟ್ಟಿ ಮುಂದುವರೆಸಿದರೋ, ಅದೇ ರೀತಿ ನಿಖಿಲ್ ಕೂಡ ಮುಂದುವರೆಸುತ್ತಾರೆ. ನಿಖಿಲ್ ಅವರಿಗೆ ಆ ಶಕ್ತಿ ಇದೆ. ಆಗಸ್ಟ್ನಲ್ಲಿ ಮೈಸೂರು ಜಿಲ್ಲೆಯಲ್ಲಿ ನಿಖಿಲ್ ಪ್ರವಾಸ ಮಾಡಲಿದ್ದಾರೆ ಎಂದು ಹೇಳಿದರು.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…