sandalwood tree theft
ಮೈಸೂರು: ರಾತ್ರೋರಾತ್ರಿ ಖದೀಮರು ಶ್ರೀಗಂಧದ ಮರ ಕಳ್ಳತನ ಮಾಡಿರುವ ಘಟನೆ ಸರಸ್ವತಿಪುರಂನಲ್ಲಿರುವ ಹ್ಯಾಪಿ ಮ್ಯಾನ್ ಪಾರ್ಕ್ನಲ್ಲಿ ನಡೆದಿದೆ.
ಸರಸ್ವತಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಖದೀಮರು ರಾತ್ರೋರಾತ್ರಿ ಶ್ರೀಗಂಧದ ಮರ ಕಡಿದು ಕಳ್ಳತನ ಮಾಡಿದ್ದಾರೆ. ಇದು ಬೆಳಿಗ್ಗೆ ವಾಯುವಿಹಾರಿಗಳು ನೋಡಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಘಟನಾ ಸ್ಥಳಕ್ಕೆ ಸರಸ್ವತಿಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:- ಸಿಎಂ ತವರು ಜಿಲ್ಲೆಯಲ್ಲಿ ಮತ್ತೊಂದು ಕಡೆ ಅಂಬೇಡ್ಕರ್ ನಾಮಫಲಕಕ್ಕೆ ಅಪಮಾನ
ಕಳ್ಳತನ ಸಂಬಂಧ ಪಾರ್ಕ್ ಸುತ್ತಮುತ್ತಲೂ ಅಳವಡಿಸಿರುವ ಸಿಸಿ ಕ್ಯಾಮರಾಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದು, ಖದೀಮರ ಬಂಧನಕ್ಕೆ ಬಲೆ ಬೀಸಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…