ಮೈಸೂರು : ನಗರದ ರಂಗವಲ್ಲಿ ಸಂಸ್ಥೆ ವತಿಯಿಂದ ಕಲಾಮಂದಿರದ ಕಿರುರಂಗಮಂದಿರದಲ್ಲಿ ಡಿ.೬ರಂದು ಸಂಜೆ ೬.೩೦ಗಂಟೆಗೆ ‘ಪರಮೇಶಿ ಪ್ರೇಮಪ್ರಸಂಗ’ ಹಾಸ್ಯ ನಾಟಕವನ್ನು ಪ್ರಸ್ತುತಪಡಿಸಲಾಗುವುದು. ರಂಗ ನಿರ್ದೇಶಕ ಶ್ರೀನಿವಾಸ ಪ್ರಭು ಅವರು ರಚಿಸಿರುವ ಈ ನಾಟಕವನ್ನು ರವಿಪ್ರಸಾದ್ ನಿರ್ದೇಶಿಸಿದ್ದಾರೆ.
ಪ್ರೇಮಪಾಶದಲ್ಲಿ ಸಿಕ್ಕಿಕೊಂಡು ವಿಲವಿಲನೆ ಒದ್ದಾಡುತ್ತಿರುವ ಪರಮೇಶಿ ಮತ್ತು ಕೃಷ್ಣೋಜಿ ಎಂಬ ಗೆಳೆಯರು ಅನುಭವಿಸುವ ನಾನಾ ಬಗೆಯ ಪೇಚುಗಳನ್ನು ಈ ಪ್ರಹಸನ ತಿಳಿಹಾಸ್ಯದ ಪಾತಳಿಯಲ್ಲಿ ಬಿಚ್ಚಿಡುತ್ತದೆ. ಇಂಗ್ಲಿಷ್ ಲೇಖಕ, ವುಡ್ ಹೌಸ್ ಕೃತಿಯಿಂದ ಪ್ರೇರೇಪಿತವಾದ, ಶ್ರೀನಿವಾಸ ಪ್ರಭು ಅವರ ರಚನೆಯ ಈ ಪ್ರೇಮ ಪ್ರಸಂಗಕ್ಕೆ ಹೆಸರಾಂತ ವಿನ್ಯಾಸಕಾರ ಹೆಚ್.ಕೆ.ದ್ವಾರಕನಾಥ್ ರಂಗವಿನ್ಯಾಸ ಮಾಡಿದ್ದು, ಬೆಳಕಿನ ವಿನ್ಯಾಸ – ಮಧು ನೀನಾಸಂ, ಸಂಗೀತ ನಿರ್ವಹಣೆ- ಮಂಜು ಮಂಗಲ, ಪ್ರಸಾದನ- ರಾಘವೇಂದ್ರ ಬೂದನೂರ್ ಹಾಗೂ ಹರಿಪ್ರಸಾದ್ ವಸ್ತ್ರ ವಿನ್ಯಾಸ ಮಾಡಿರುತ್ತಾರೆ. ಈ ನಾಟಕಕ್ಕೆ ರೂ.೧೦೦-೦೦ ಪ್ರವೇಶಧನ ನಿಗದಿಪಡಿಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.9964656482 ಸಂಪರ್ಕಿಸಬಹುದು.
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…
ಟಿ.ನರಸೀಪುರ: ಡೆತ್ನೋಟ್ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…