ಮೈಸೂರು: ಮಹಾರಾಷ್ಟ್ರದ ಮುಂಬೈ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಗೆ ಜಯ ದೊರೆತಿರುವ ಹಿನ್ನೆಲೆಯಲ್ಲಿ ಮೈಸೂರು ಮಾಜಿ ಮೇಯರ್ ಶಿವಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸಿಎಂ ದೇವೇಂದ್ರ ಫಡ್ನವೀಸ್, ಡಿಸಿಎಂ ಏಕನಾಥ್ ಶಿಂಧೆ ಅವರ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಕೇಂದ್ರ ಸರ್ಕಾರವೂ ಕೂಡ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಮುಂಬೈ ಪಾಲಿಕೆಯಲ್ಲೂ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯುವುದರಿಂದ ತ್ರಿಬಲ್ ಇಂಜಿನ್ ಸರ್ಕಾರವಾಗಿ ಕೆಲಸ ಮಾಡಲಿದೆ ಎಂದು ತಿಳಿಸಿದ್ದಾರೆ.
ಇನ್ನು ಚುನಾವಣೆಗಳ್ಲಲಿ ಸೋತರೂ ಇವಿಎಂ ಮೇಲೆ ಗೂಬೆ ಕೂರಿಸುವ ಕಾಂಗ್ರೆಸ್ ನಾಯಕರು ಜನರ ತೀರ್ಪಿಗೆ ತಲೆಬಾಗಬೇಕು. ಮಹಾರಾಷ್ಟ್ರದ ಜನರು ಬುದ್ದಿವಂತರು. ಕಾಂಗ್ರೆಸ್ ಮಾಡುವ ಆರೋಪವನ್ನು ನಂಬಿ ಕೂರುವವರಲ್ಲ. ಕಾಂಗ್ರೆಸ್ ನಾಯಕರು ಮುಂದಾದರೂ ಸೋಲಿನ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…
ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…
ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…
ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…