ಮೈಸೂರು: ಮಹಾರಾಷ್ಟ್ರದ ಮುಂಬೈ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಗೆ ಜಯ ದೊರೆತಿರುವ ಹಿನ್ನೆಲೆಯಲ್ಲಿ ಮೈಸೂರು ಮಾಜಿ ಮೇಯರ್ ಶಿವಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸಿಎಂ ದೇವೇಂದ್ರ ಫಡ್ನವೀಸ್, ಡಿಸಿಎಂ ಏಕನಾಥ್ ಶಿಂಧೆ ಅವರ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಕೇಂದ್ರ ಸರ್ಕಾರವೂ ಕೂಡ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಮುಂಬೈ ಪಾಲಿಕೆಯಲ್ಲೂ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯುವುದರಿಂದ ತ್ರಿಬಲ್ ಇಂಜಿನ್ ಸರ್ಕಾರವಾಗಿ ಕೆಲಸ ಮಾಡಲಿದೆ ಎಂದು ತಿಳಿಸಿದ್ದಾರೆ.
ಇನ್ನು ಚುನಾವಣೆಗಳ್ಲಲಿ ಸೋತರೂ ಇವಿಎಂ ಮೇಲೆ ಗೂಬೆ ಕೂರಿಸುವ ಕಾಂಗ್ರೆಸ್ ನಾಯಕರು ಜನರ ತೀರ್ಪಿಗೆ ತಲೆಬಾಗಬೇಕು. ಮಹಾರಾಷ್ಟ್ರದ ಜನರು ಬುದ್ದಿವಂತರು. ಕಾಂಗ್ರೆಸ್ ಮಾಡುವ ಆರೋಪವನ್ನು ನಂಬಿ ಕೂರುವವರಲ್ಲ. ಕಾಂಗ್ರೆಸ್ ನಾಯಕರು ಮುಂದಾದರೂ ಸೋಲಿನ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ವಾಷಿಂಗ್ಟನ್: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರ ಆಹ್ವಾನದ ಮೇರೆಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇ.13ರಿಂದ 15ರವರೆಗೆ ಚೀನಾಗೆ…
ಚೆನ್ನೈ : ಜೋಸೆಫ್ ವಿಜಯ್ ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಅವರ ಆಪ್ತ ಸ್ನೇಹಿತೆ, ನಟಿ…
ಹೈದರಾಬಾದ್ : ಅಮೆರಿಕ-ಇರಾನ್ ಸಂಘರ್ಷವು ಜಾಗತಿಕ ತೈಲ ಮಾರುಕಟ್ಟೆ ಹಾಗೂ ಅರ್ಥ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಜಾಗತಿಕ ತೈಲ…
ಶುಭಾ ಖಟಾವಕರ ಮ್ಹೆತ್ರಸ್ 72,000 ಕೋಟಿ ರೂ.ಗಳಿಂದ 90,000 ಕೋಟಿ ರೂ.ವೆಚ್ಚದ ಯೋಜನೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ…
ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…
ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…