ಮೈಸೂರು: ಮಹಾರಾಷ್ಟ್ರದ ಮುಂಬೈ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಗೆ ಜಯ ದೊರೆತಿರುವ ಹಿನ್ನೆಲೆಯಲ್ಲಿ ಮೈಸೂರು ಮಾಜಿ ಮೇಯರ್ ಶಿವಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸಿಎಂ ದೇವೇಂದ್ರ ಫಡ್ನವೀಸ್, ಡಿಸಿಎಂ ಏಕನಾಥ್ ಶಿಂಧೆ ಅವರ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಕೇಂದ್ರ ಸರ್ಕಾರವೂ ಕೂಡ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಮುಂಬೈ ಪಾಲಿಕೆಯಲ್ಲೂ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯುವುದರಿಂದ ತ್ರಿಬಲ್ ಇಂಜಿನ್ ಸರ್ಕಾರವಾಗಿ ಕೆಲಸ ಮಾಡಲಿದೆ ಎಂದು ತಿಳಿಸಿದ್ದಾರೆ.
ಇನ್ನು ಚುನಾವಣೆಗಳ್ಲಲಿ ಸೋತರೂ ಇವಿಎಂ ಮೇಲೆ ಗೂಬೆ ಕೂರಿಸುವ ಕಾಂಗ್ರೆಸ್ ನಾಯಕರು ಜನರ ತೀರ್ಪಿಗೆ ತಲೆಬಾಗಬೇಕು. ಮಹಾರಾಷ್ಟ್ರದ ಜನರು ಬುದ್ದಿವಂತರು. ಕಾಂಗ್ರೆಸ್ ಮಾಡುವ ಆರೋಪವನ್ನು ನಂಬಿ ಕೂರುವವರಲ್ಲ. ಕಾಂಗ್ರೆಸ್ ನಾಯಕರು ಮುಂದಾದರೂ ಸೋಲಿನ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…
ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಸಚಿವರಿಗೆ ವಿವಿಧ ಜಿಲ್ಲೆಗಳ ಮೇಲುಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಸೂಚನೆ…
ವೆನಿಜುವೆಲಾ: ವೆನಿಜುವೆಲಾ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದ ಭೀಕರ ಭೂಕಂಪ ಸಂಭವಿಸಿ ಸಾವಿರಾರು ಜನ ಸಾವನ್ನಪ್ಪಿದ್ದು, ಭಾರೀ ಪ್ರಮಾಣದ ಜನರು…
ಕ್ಯಾರಕಾಸ್ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…
ಪ್ರೊ.ಬಿ.ಜಯಪ್ರಕಾಶ್ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು.…