ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯದ ರೈತರ ಹಿತಕ್ಕಿಂತಲೂ ರಾಜಕೀಯವೇ ಮುಖ್ಯ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆರೋಪಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಸಮಸ್ಯೆಗಳನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕಿರುವುದು ರಾಜ್ಯ ಸರ್ಕಾರದ ಜವಾಬ್ದಾರಿ. ನೀತಿ ಆಯೋಗದ ಸಭೆಗೆ ರೇವಂತ್ ರೆಡ್ಡಿ, ಸ್ಟಾಲಿನ್ ಸೇರಿದಂತೆ ಪಕ್ಕದ ರಾಜ್ಯಗಳ ಮುಖ್ಯಮಂತ್ರಿಗಳೆಲ್ಲ ಹೋಗುತ್ತಾರೆ. ಆದರೆ ಕರ್ನಾಟಕದ ಮುಖ್ಯಮಂತ್ರಿ ಮಾತ್ರ ಗೈರಾಗುತ್ತಾರೆ ಎಂದರು.
ಇದನ್ನು ಓದಿ : ರಾಜ್ಯಕ್ಕೆ 9 ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ : ಕೇಂದ್ರ ಸ್ಪಂದನೆ
ಮೈಸೂರಿನ ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿಯಿಂದಾಗಿ ಅಪಾರ ಪ್ರಮಾಣದ ಸಾವು ನೋವುಗಳಾದವು. ಆದರೆ ಯಾವುದಕ್ಕೂ ರಾಜ್ಯಸರ್ಕಾರ ಸ್ಪಂದಿಸಲಿಲ್ಲ. ಮೈಸೂರು- ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು ೨೯೩ ಕಿ.ಮೀ. ನಾಗರಹೊಳೆ ಅಭಯಾರಣ್ಯದ ಗಡಿ ಇದೆ. ಈ ಪೈಕಿ ಕುಟ್ಟ, ಹುಣಸೂರು ಭಾಗದಲ್ಲಿ ರೈಲ್ವೆ ಬ್ಯಾರಿಕೇಡ್, ಕಂದಕ ನಿರ್ಮಾಣ ಮಾಡಲಾಗಿದೆ. ರೈಲ್ವೆ ಬ್ಯಾರಿಕೇಡ್ಗೆ ಮೂರು ಕಂಬಿಗಳನ್ನು ಅಳವಡಿಸುವಂತೆ ರೈತರು ಕೇಳುತ್ತಿದ್ದಾರೆ. ಮನವಿಯನ್ನು ಪರಿಗಣಿಸುವಂತೆ ಸೂಚನೆ ನೀಡಲಾಗಿದೆ ಎಂದರು.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…