ಮೈಸೂರು ನಗರ

ಮೈಸೂರಿನ ಈ ಪ್ರದೇಶಗಳಲ್ಲಿ ನ.23 ರಂದು ವಿದ್ಯುತ್‌ ವ್ಯತ್ಯಯ

ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ವತಿಯಿಂದ ವಿವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ 66/11 ಕೆವಿ ಹೆಬ್ಬಾಳ್ ವಿದ್ಯುತ್ ವಿತರಣಾ ಕೇಂದ್ರ ಹಾಗೂ 66/11 ಕೆವಿ ಮೇಟಗಳ್ಳಿ ವಿದ್ಯುತ್ ವಿತರಣಾ ಕೇಂದ್ರ ವಿದ್ಯುತ್ ವಿತರಣಾ ಕೇಂದ್ರಗಳ ನಿರ್ವಹಣಾ ಕೆಲಸದ ನಿಮಿತ್ತ ನ.23ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

66/11 ಕೆವಿ ಹೆಬ್ಬಾಳ್ ವಿದ್ಯುತ್ ವಿತರಣಾ ಕೇಂದ್ರ:
ಹೆಬ್ಬಾಳ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಕುಂಬಾರ ಕೊಪ್ಪಲು, ಟೋಲ್‌ಗೇಟ್, ವಾಣಿವಿಲಾಸ ಲೇಔಟ್, ಮಹದೇಶ್ವರ ಬಡಾವಣೆ, ಸುಭಾಷ್ ನಗರ, ಸೂರ್ಯಬೇಕರಿ, ವಿಜಯನಗರ, ರೈಲ್ವೆ ಲೇಔಟ್, ಅಭಿಷೇಕ್ ವೃತ್ತ, ಮಾದೇಗೌಡ ವೃತ್ತ, ಎಂಜಿ ಕೊಪ್ಪಲು, ಹೊರ ವರ್ತುಲ ರಸ್ತೆ, ಹಂಪಿ ವೃತ್ತ, ಸಂಗಮ್ ವೃತ್ತ, ಪುರಾತತ್ವ ಕಚೇರಿ ಸುತ್ತಮುತ್ತ, ಕೆಐಎಡಿಬಿ ಕೈಗಾರಿಕಾ ಹೌಸಿಂಗ್ ಲೇಔಟ್, ಎಲ್-ಟಿ -ಕ್ಟರಿ ಸುತ್ತಮುತ್ತಲಿನ ಪ್ರದೇಶ, ರಾಣೆ ಮದ್ರಾಸ್ ಸುತ್ತಮುತ್ತಲಿನ ಪ್ರದೇಶಗಳು ಹಾಗೂ ಜೆ.ಕೆ.ಟೈರ್ಸ್, ಮೈಸೂರು ಸ್ಟೀಲ್ಸ್ ಇಎಚ್‌ಟಿ ಬಳಕೆದಾರರಿಗೆ.

ಇದನ್ನೂ ಓದಿ:-ಸಮಾಜದ ನೆರವು ಪಡೆದವರು ದೇಣಿಗೆ ನೀಡಿ ಋಣ ತೀರಿಸಿ : ಸಿಎಂ ಸಿದ್ದರಾಮಯ್ಯ

66/11 ಕೆವಿ ಮೇಟಗಳ್ಳಿ ವಿದ್ಯುತ್ ವಿತರಣಾ ಕೇಂದ್ರ:
ಹೆಬ್ಬಾಳ್ ಕೈಗಾರಿಕಾ ಪ್ರದೇಶ, ಮೇಟಗಳ್ಳಿ, ಬೃಂದಾವನ ಬಡಾವಣೆ, ಲೋಕನಾಯಕ ನಗರ, ಜಯದೇವ ನಗರ, ಬಿಎಂಶ್ರೀ ನಗರ, ಹೆಬ್ಬಾಳ್ ಹೊರ ವರ್ತುಲ ರಸ್ತೆ, ಎಚ್‌ಪಿಸಿಎಲ್ ಗ್ಯಾಸ್ ಪ್ಲಾಂಟ್ಸ್ ಸುತ್ತಮುತ್ತ, ಹೆಬ್ಬಾಳ್ ೧ನೇ, ೨ನೇ ಹಾಗೂ ೩ನೇ ಹಂತ, ಸುಬ್ರಹ್ಮಣ್ಯ ನಗರ, ಬಸವನಗುಡಿ, ಎಸ್‌ಬಿಎಂ ಬ್ಯಾಂಕ್ ಸುತ್ತಮುತ್ತ, ಹೆಬ್ಬಾಳ್ ಕಾಲೋನಿ, ಹೆಬ್ಬಾಳ್ ಮುಖ್ಯರಸ್ತೆ, ಲಕ್ಷ್ಮೀಕಾಂತನಗರ, ಸಂಕ್ರಾಂತಿ ವೃತ್ತ, ಗೋಲ್ಡನ್ ಬೇಕರಿ, ಕೆಐಎಡಿಬಿ ಲೇಔಟ್, ಮಯೂರ ವೃತ್ತ, ಕಾವೇರಿ ವೃತ್ತ, ಮಿಲಿಟರಿ ಕ್ವಾರ್ಟರ್ಸ್, ಆರ್‌ಬಿಐ, ವಿಕ್ರಾಂತ್ ಮೇನ್ ಪ್ಲಾಂಟ್ಸ್ ಮತ್ತು ಶಿವಮೊಗ್ಗ ಸ್ಟೀಲ್ಸ್ ಸುತ್ತಮುತ್ತಲಿನ ಪ್ರದೇಶಗಳು, ಬೆಳಗೊಳ ಕೈಗಾರಿಕಾ ಪ್ರದೇಶ, ಕೆಆರ್‌ಎಸ್ ರಸ್ತೆ, ಭೈರವೇಶ್ವರ ನಗರ, ಬಸವೇಶ್ವರ ನಗರ, ಮೇಟಗಳ್ಳಿ ಕೈಗಾರಿಕಾ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಸೆಸ್ಕ್ ವಿ.ವಿ ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

14 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

15 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

15 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

15 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

15 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

15 hours ago