ಬೆಂಗಳೂರು: ಮುಜರಾಯಿ ಇಲಾಖೆಯ ಇ-ಪ್ರಸಾದ ಯೋಜನೆಗೆ ಬೇಡಿಕೆ ಹೆಚ್ಚಾಗಿದ್ದು, ಇನ್ನಷ್ಟು ದೇವಾಲಯಗಳ ಪ್ರಸಾದವನ್ನು ಆನ್ ಲೈನ್ ಮೂಲಕ ಮನೆ ಮನೆಗೂ ತಲುಪಿಸಲು ಇಲಾಖೆ ಮುಂದಾಗಿದೆ.
ಇ-ಪ್ರಸಾದ ಯೋಜನೆಗೆ ರಾಜ್ಯದ ಜನರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದ್ದು, ಏಳು ದೇವಸ್ಥಾನಗಳ ಪ್ರಸಾದಕ್ಕೆ ಬೇಡಿಕೆ ಹೆಚ್ಚಾಗಿದೆ.
ಪ್ರಾಯೋಗಿಕವಾಗಿ 14 ದೇವಸ್ಥಾನಗಳಲ್ಲಿ ಈ ಯೋಜನೆಯನ್ನು ಜಾರಿ ಮಾಡಲಾಗಿತ್ತು. ಈಗ ಮತ್ತಷ್ಟು ದೇವಸ್ಥಾನಗಳನ್ನು ಈ ಯೋಜನೆಗೆ ಸೇರಿಸಲು ಮುಜರಾಯಿ ಇಲಾಖೆ ಚಿಂತನೆ ನಡೆಸಿದೆ.
ಈ ಯೋಜನೆಗೆ ಮೈಸೂರಿನ ಚಾಮುಂಡಿಬೆಟ್ಟ, ಕಟೀಲು ದುರ್ಗಾಪರಮೇಶ್ವರಿ, ಘಾಟಿ ಸುಬ್ರಹ್ಮಣ್ಯ, ಮಂಗಳೂರಿನ ಸೌತಡ್ಕ ಗಣಪತಿ ದೇವಸ್ಥಾನಗಳು ಸಹ ಸೇರಿದ್ದು, ಮನೆಗೆ ಈ ದೇವಸ್ಥಾನಗಳ ಪ್ರಸಾದವನ್ನು ಆನ್ಲೈನ್ ಮೂಲಕ ಆರ್ಡರ್ ಮಾಡಬಹುದಾಗಿದೆ.
ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…
ಬೆಂಗಳೂರು: ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ. ಬಡವರಿಗೆ ಮನರೇಗಾ…
ಬೆಂಗಳೂರು: ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು…
ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು…
ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು…
ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…