ಮೈಸೂರು ನಗರ

ಇನ್ಮುಂದೆ ಆನ್‌ಲೈನ್‌ನಲ್ಲೇ ಸಿಗಲಿದೆ ಈ ದೇವಾಲಯಗಳ ಪ್ರಸಾದ: ಯಾವುವು ಆ ದೇವಾಲಯ ಗೊತ್ತಾ.?

ಬೆಂಗಳೂರು: ಮುಜರಾಯಿ ಇಲಾಖೆಯ ಇ-ಪ್ರಸಾದ ಯೋಜನೆಗೆ ಬೇಡಿಕೆ ಹೆಚ್ಚಾಗಿದ್ದು, ಇನ್ನಷ್ಟು ದೇವಾಲಯಗಳ ಪ್ರಸಾದವನ್ನು ಆನ್‌ ಲೈನ್‌ ಮೂಲಕ ಮನೆ ಮನೆಗೂ ತಲುಪಿಸಲು ಇಲಾಖೆ ಮುಂದಾಗಿದೆ.

ಇ-ಪ್ರಸಾದ ಯೋಜನೆಗೆ ರಾಜ್ಯದ ಜನರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದ್ದು, ಏಳು ದೇವಸ್ಥಾನಗಳ ಪ್ರಸಾದಕ್ಕೆ ಬೇಡಿಕೆ ಹೆಚ್ಚಾಗಿದೆ.

ಪ್ರಾಯೋಗಿಕವಾಗಿ 14 ದೇವಸ್ಥಾನಗಳಲ್ಲಿ ಈ ಯೋಜನೆಯನ್ನು ಜಾರಿ ಮಾಡಲಾಗಿತ್ತು. ಈಗ ಮತ್ತಷ್ಟು ದೇವಸ್ಥಾನಗಳನ್ನು ಈ ಯೋಜನೆಗೆ ಸೇರಿಸಲು ಮುಜರಾಯಿ ಇಲಾಖೆ ಚಿಂತನೆ ನಡೆಸಿದೆ.

ಈ ಯೋಜನೆಗೆ ಮೈಸೂರಿನ ಚಾಮುಂಡಿಬೆಟ್ಟ, ಕಟೀಲು ದುರ್ಗಾಪರಮೇಶ್ವರಿ, ಘಾಟಿ ಸುಬ್ರಹ್ಮಣ್ಯ, ಮಂಗಳೂರಿನ ಸೌತಡ್ಕ ಗಣಪತಿ ದೇವಸ್ಥಾನಗಳು ಸಹ ಸೇರಿದ್ದು, ಮನೆಗೆ ಈ ದೇವಸ್ಥಾನಗಳ ಪ್ರಸಾದವನ್ನು ಆನ್‌ಲೈನ್‌ ಮೂಲಕ ಆರ್ಡರ್‌ ಮಾಡಬಹುದಾಗಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಧಾರ್ಮಿಕ ಪ್ರದೇಶದ ಪುಣ್ಯಭೂಮಿ ಚಾಮರಾಜನಗರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಚಾಮರಾಜನಗರ: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸುಳ್ಳು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ…

14 mins ago

ದುಬಾರೆ ದುರಂತ ಬೆನ್ನಲ್ಲೇ ಸಕ್ರೆಬೈಲು ಆನೆ ಬಿಡಾರ ತಾತ್ಕಾಲಿಕ ಬಂದ್‌

ಶಿವಮೊಗ್ಗ: ಕೊಡಗಿನ ದುಬಾರೆ ಆನೆ ಬಿಡಾರದಲಲಿ ನಡೆದ ಸಾಕಾನೆಗಳ ಕಾಳಗದಲ್ಲಿ ಮಹಿಳೆ ಮೃತಪಟ್ಟ ಘಟನೆ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಸಕ್ರೆಬೈಲು…

47 mins ago

ಟ್ರೆಂಡ್‌ ಸೃಷ್ಟಿಸಿದ ಕಾಕ್ರೋಚ್‌ ಜನತಾ ಪಾರ್ಟಿ ; ಚಳವಳಿಯಾಗಿ ಬದಲಾದ ಸಿಜೆಪಿ

ಹೊಸದಿಲ್ಲಿ : ಜೆನ್‌ಝೀಗಳ ನೆಚ್ಚಿನ ತಾಣವಾಗಿರುವ ಇನ್‌ಸ್ಟಾಗ್ರಾಂ ಈಗ ಕೇವಲ ಮನರಂಜನೆಯ ತಾಣವಾಗಂತೂ ಇಲ್ಲ. ಬದಲಾಗಿ ಸಂಚಲನ ಸೃಷ್ಟಿಸುವ ಬಹುದೊಡ್ಡ…

2 hours ago

ಮುನ್ನೆಲೆಗೆ ಬಂದ ಮಾನವ – ವನ್ಯಜೀವಿ ಸಂಘರ್ಷ ಚರ್ಚೆ

ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…

6 hours ago

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

8 hours ago