ಬೆಂಗಳೂರು: ಮುಜರಾಯಿ ಇಲಾಖೆಯ ಇ-ಪ್ರಸಾದ ಯೋಜನೆಗೆ ಬೇಡಿಕೆ ಹೆಚ್ಚಾಗಿದ್ದು, ಇನ್ನಷ್ಟು ದೇವಾಲಯಗಳ ಪ್ರಸಾದವನ್ನು ಆನ್ ಲೈನ್ ಮೂಲಕ ಮನೆ ಮನೆಗೂ ತಲುಪಿಸಲು ಇಲಾಖೆ ಮುಂದಾಗಿದೆ.
ಇ-ಪ್ರಸಾದ ಯೋಜನೆಗೆ ರಾಜ್ಯದ ಜನರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದ್ದು, ಏಳು ದೇವಸ್ಥಾನಗಳ ಪ್ರಸಾದಕ್ಕೆ ಬೇಡಿಕೆ ಹೆಚ್ಚಾಗಿದೆ.
ಪ್ರಾಯೋಗಿಕವಾಗಿ 14 ದೇವಸ್ಥಾನಗಳಲ್ಲಿ ಈ ಯೋಜನೆಯನ್ನು ಜಾರಿ ಮಾಡಲಾಗಿತ್ತು. ಈಗ ಮತ್ತಷ್ಟು ದೇವಸ್ಥಾನಗಳನ್ನು ಈ ಯೋಜನೆಗೆ ಸೇರಿಸಲು ಮುಜರಾಯಿ ಇಲಾಖೆ ಚಿಂತನೆ ನಡೆಸಿದೆ.
ಈ ಯೋಜನೆಗೆ ಮೈಸೂರಿನ ಚಾಮುಂಡಿಬೆಟ್ಟ, ಕಟೀಲು ದುರ್ಗಾಪರಮೇಶ್ವರಿ, ಘಾಟಿ ಸುಬ್ರಹ್ಮಣ್ಯ, ಮಂಗಳೂರಿನ ಸೌತಡ್ಕ ಗಣಪತಿ ದೇವಸ್ಥಾನಗಳು ಸಹ ಸೇರಿದ್ದು, ಮನೆಗೆ ಈ ದೇವಸ್ಥಾನಗಳ ಪ್ರಸಾದವನ್ನು ಆನ್ಲೈನ್ ಮೂಲಕ ಆರ್ಡರ್ ಮಾಡಬಹುದಾಗಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…