drupadi marmu (3)
ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎರಡು ದಿನಗಳ ಮೈಸೂರು ಪ್ರವಾಸ ಮುಗಿಸಿ ಇಂದು ಬೆಳಿಗ್ಗೆ ಮೈಸೂರಿನಿಂದ ನಿರ್ಗಮಿಸಿದರು.
ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಅವರ ಕುಟುಂಬದವರು ಮೈಸೂರು ಅರಮನೆಗೆ ಭೇಟಿ ನೀಡಿ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಕುಟುಂಬದಿಂದ ಆತಿಥ್ಯ ಸ್ವೀಕರಿಸಿದರು.
ಬಳಿಕ ಮೈಸೂರಿನಿಂದ ನಿರ್ಗಮಿಸಿದರು. ಈ ವೇಳೆ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಸಿಎಂ ಸಿದ್ದರಾಮಯ್ಯ ಬೀಳ್ಕೊಟ್ಟರು.
ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್ಜಿ ಯೋಧರು ಹುತಾತ್ಮರಾಗಿದ್ದಾರೆ.…
ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…
ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…
ಬೆಂಗಳೂರು : ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…