ಮೈಸೂರು ನಗರ

ನಾಳೆ ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ: ಲಲಿತ ಮಹಲ್‌ ರಸ್ತೆಯ ಫಾಸ್ಟ್‌ಪುಡ್‌ ತೆರವು

ಮೈಸೂರು: ನಾಳೆ ಸಾಂಸ್ಕೃತಿಕ ನಗರಿ ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಇಂದು ಲಲಿತ ಮಹಲ್‌ ರಸ್ತೆಯ ಫಾಸ್ಟ್‌ಫುಡ್‌ಗಳನ್ನು ತೆರವುಗೊಳಿಸಲಾಗಿದೆ.

ಜೆಸಿಬಿ ಮೂಲಕ 50ಕ್ಕೂ ಹೆಚ್ಚು ಅಂಗಡಿಗಳನ್ನು ತೆರವುಗೊಳಿಸಲಾಗಿದ್ದು, ಏಕಾಏಕಿ ಫಾಸ್ಟ್‌ಫುಡ್‌ ತೆರವಿಗೆ ಮುಂದಾದ ಪಾಲಿಕೆ ಸಿಬ್ಬಂದಿ ವಿರುದ್ಧ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಕಷ್ಟು ವರ್ಷಗಳಿಂದ‌ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳು ಅಂಗಡಿಗಳ ತೆರವಿನಿಂದ ತೀವ್ರ ಕಂಗಾಲಾಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.

ಆಂದೋಲನ ಡೆಸ್ಕ್

Recent Posts

ಚೀನಾ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: 21 ಜನರು ಸಾವು

ಬೀಜಿಂಗ್:‌ ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…

26 mins ago

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ. ಮೈಸೂರು ಮೂಲದ…

60 mins ago

ನೀರಿಗಿಳಿಯುವ ಮುನ್ನ ಇರಲಿ ಎಚ್ಚರ !

ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…

5 hours ago

ಸರಳ, ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ

ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…

5 hours ago

ಬಿಸಿಲಿಗೆ ಪರ್ಯಾಯ ಈಜುಕೊಳಗಳು

ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್‌ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…

5 hours ago

ಗ್ರಾಪಂ ಅಧಿಕಾರಿಗಳ ನಿಗಾಕ್ಕೆ ಜಿಪಿಎಸ್ ಸಿಸ್ಟಂ

ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…

5 hours ago