ಮೈಸೂರು ನಗರ

ಪ್ರಧಾನಿ ಮೋದಿ ಹುಟ್ಟುಹಬ್ಬ: ಪೌರಕಾರ್ಮಿಕರಿಗೆ ಚಹಾ, ಬಾಳೆಹಣ್ಣು ವಿತರಣೆ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿಂದು ಪೌರ ಕಾರ್ಮಿಕರಿಗೆ ಚಹಾ, ಬನ್‌ ಹಾಗೂ ಬಾಳೆಹಣ್ಣು ವಿತರಿಸಲಾಯಿತು.

ನಗರದ ಚಾಮುಂಡಿಪುರಂನಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ ಹಾಗೂ ಅಪೂರ್ವ ಸ್ನೇಹ ಬಳಗದ ಕಾರ್ಯಕರ್ತರು ಪೌರಕಾರ್ಮಿಕರಿಗೆ ಚಹಾ, ಬನ್‌ ಹಾಗೂ ಬಾಳೆಹಣ್ಣು ವಿತರಣೆ ಮಾಡಿದರು.

ಇದನ್ನು ಓದಿ : ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ: ಗಣ್ಯರಿಂದ ಶುಭಾಶಯ

ಈ ವೇಳೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ದೇಶದ ಮುಂದಿನ ಭವಿಷ್ಯಕ್ಕಾಗಿ ಆರ್ಥಿಕವಾಗಿ ಭದ್ರ ಬುನಾದಿ ಹಾಗೂ ದೇಶದ ಗಡಿಯನ್ನು ಬಲಿಷ್ಠಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಅತ್ಯುತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ದೇಶದ ಪ್ರಗತಿಗಾಗಿ ಪೌರಕಾರ್ಮಿಕರ ಸ್ವಚ್ಛತಾ ಕಾರ್ಯ ಸೇವೆ ಪ್ರಮುಖವಾದದ್ದು ಎಂದು ಹೇಳಿದರು.

ಈ ವೇಳೆ ಮಾಜಿ ನಗರ ಪಾಲಿಕೆ ಸದಸ್ಯ ಮಾ.ವಿ.ರಾಮಪ್ರಸಾದ್‌, ಎಂ.ಟಡಿ.ಪಾರ್ಥಸಾರಥಿ, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷ ಅಪೂರ್ವ ಸುರೇಶ್‌ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

29 mins ago

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

5 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

5 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

5 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

5 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

8 hours ago