ಮೈಸೂರು: ಸಿಎಂ ಸಿದ್ದರಾಮಯ್ಯ ನಿವಾಸದ ಸಮೀಪವೇ ಕುಸಿದು ಬಿದ್ದ ರಸ್ತೆ ಎಂಬ ಶೀರ್ಷಿಕೆಯಡಿ ಆಂದೋಲನ ವರದಿ ಮಾಡಿದ ಬೆನ್ನಲ್ಲೇ ಎಚ್ಚೆತ್ತ ಜನಪ್ರತಿನಿಧಿಗಳು ಇಂದು ಗುದ್ದಲಿ ಪೂಜೆ ನೆರವೇರಿಸಿದ್ದಾರೆ.
ಮೈಸೂರಿನ ರಾಮಕೃಷ್ಣನಗರದ ಐ ಬ್ಲಾಕ್ನಲ್ಲಿರುವ 2ನೇ ಮೇನ್ನಲ್ಲಿ ರಸ್ತೆಯೊಂದು ಕುಸಿದು ಬಿದ್ದಿತ್ತು. ಈ ಬಗ್ಗೆ ಆಂದೋಲನದಲ್ಲಿ ವರದಿ ಮಾಡಲಾಗಿತ್ತು. ವರದಿಯಲ್ಲಿ ರಸ್ತೆ ಕುಸಿದು ಬಿದ್ದಿರುವುದರಿಂದ ಸಾರ್ವಜನಿಕರಿಗೆ ಯಾವ ರೀತಿ ತೊಂದರೆಯಾಗುತ್ತಿದೆ ಎಂಬುದರ ಬಗ್ಗೆ ಸವಿವರವಾಗಿ ಪ್ರಕಟಿಸಲಾಗಿತ್ತು.
ಈ ಸುದ್ದಿ ಪ್ರಸಾರದ ಬೆನ್ನಲ್ಲೇ ಒಂದೇ ದಿನದಲ್ಲಿ ಎಚ್ಚೆತ್ತ ಶಾಸಕ ಜಿ.ಟಿ.ದೇವೇಗೌಡ ಅವರು, ಇಂದು ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಸ್ಯೆ ಎದುರಿಸುತ್ತಿದ್ದ ಸ್ಥಳೀಯ ನಿವಾಸಿಗಳು ಈಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…